2:31 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಶಿವರಾತ್ರಿ: ರಾಜ್ಯದ ಮೂಲೆ ಮೂಲೆಗಳಿಂದ ಧರ್ಮಸ್ಥಳಕ್ಕೆ ಭಕ್ತರಿಂದ ಪಾದಯಾತ್ರೆ; ಶ್ರೀ ಕ್ಷೇತ್ರದಲ್ಲಿ ಭಾರೀ ಜನಸಾಗರ

06/03/2024, 14:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶಿವರಾತ್ರಿಯ ಪ್ರಯುಕ್ತ ರಾಜ್ಯದ ಮೂಲೆ ಮೂಲೆಗಳಿಂದ ಧರ್ಮಸ್ಥಳಕ್ಕೆ ಭಕ್ತಾಧಿಗಳು ಪಾದಯಾತ್ರೆ ನಡೆಸಿದ್ದಾರೆ.
ಸಾಗರೋಪಾದಿಯಲ್ಲಿ ಧರ್ಮಸ್ಥಳಕ್ಕೆ ಭಕ್ತರ ದಂಡು ಪಾದಯಾತ್ರೆಯಲ್ಲಿ ತೆರಳುತ್ತಿದ್ದಾರೆ. ನೂರಾರು ಪ್ರವಾಸಿಗರು ಬಸ್ ನಿಲ್ದಾಣದಲ್ಲಿ ವಿಶ್ರಾಂತಿ ಪಡುತ್ತಿದ್ದಾರೆ. ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ರಾತ್ರಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.


ಹಾಸನ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕುಣಿಗಲ್, ಬೆಂಗಳೂರು, ಕಡೂರು, ತರೀಕೆರೆ ಭಾಗದಿಂದ ಭಕ್ತರ ದಂಡು ಆಗಮಿಸುತ್ತಿದೆ. ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ಪಾದಯಾತ್ರೆ ಕಷ್ಟ ಹಿನ್ನೆಲೆಯಲ್ಲಿ ಸ್ಥಳೀಯರಿಂದ ಭಕ್ತರಿಗೆ ವಿಶ್ರಾಂತಿ ಪಡೆಯಲು ಅವಕಾಶ ನೀಡಲಾಗುತ್ತಿದೆ. ಬಸ್ ನಿಲ್ದಾಣವನ್ನು ಶುಚಿಗೊಳಿಸಿ ನಿದ್ರಿಸಲು ವ್ಯವಸ್ಥೆ ಮಾಡಿಕೊಡಲಾಗಿದೆ.
ರಾತ್ರಿ ಹಗಲು ಎನ್ನದೆ ಭಕ್ತ ಸಮೂಹ ಹರಿದು ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು