5:54 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಚಳ್ಳಕೆರೆ ಚಿಗುರು ಈ ಕಿಡ್ಸ್ ಶಾಲಾ 8ನೇ ವರ್ಷದ ವಾರ್ಷಿಕೋತ್ಸವ:   ಮನಸೂರೆಗೊಂಡ ಮಕ್ಕಳ ಕಾರ್ಯಕ್ರಮ ವೈವಿಧ್ಯ

07/03/2024, 11:54

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿಗುರು ಈ ಕಿಡ್ಸ್ ಶಾಲಾ 8ನೇ ವರ್ಷದ ವಾರ್ಷಿಕೋತ್ಸವ ಚಳ್ಳಕೆರೆಯ ಯಾದವ ವಿದ್ಯಾರ್ಥಿ ಹಾಸ್ಟೇಲ್ ನಲ್ಲಿ ನಡೆಯಿತು.
ಶಾಲೆಯ ಶಿಕ್ಷಕ ನಾಗೇಶ್ ಅವರು ಮಾತನಾಡಿ, ಈ ಸಂಸ್ಥೆ ಮಕ್ಕಳಿಗೆ ಸಿಗುವ ಒಳ್ಳೆಯ ಸಂಸ್ಕಾರ, ಬೋಧನೆ ಎಲ್ಲದಕ್ಕಿಂತ ಒಂದು ಹೆಜ್ಜೆ ಮುಂದೆ ಇದೆ. ಎಲ್ಲಾ ಶಾಲೆಗಳಲ್ಲಿ ನಾನು ನೋಡಿದ ಹಾಗೇ ಮಕ್ಕಳನ್ನು ಪ್ರೀತಿಯಿಂದ ಶಿಕ್ಷಕರು ನೋಡಿಕೊಳ್ಳುವುದು. ಅವರು ಕಲಿಸುವ ರೀತಿ ಮಂತ್ರ ಪಠನೆ, ಮಕ್ಕಳ ಮಾತುಗರಿಕೆ, ಈ ಶಾಲೆಯ ಬೋಧನೆಯನ್ನು ಎತ್ತಿ ಹಿಡಿಯುತ್ತದೆ ಎಂದರು. ಮಕ್ಕಳು ಸಹ ಅಷ್ಟೇ ವೇಗವಾಗಿ ಕಲಿಯುತ್ತಿರುವುದು ಎಲ್ಲಾ ಪೋಷಕರಿಗೆ ಸಂತಸ ತರುತ್ತದೆ ಎಂದರು.


ಚಿಗುರು ಈ ಕಿಡ್ಸ್ ಪ್ರಿ ಸ್ಕೂಲ್ ಸಂಸ್ಥೆಯ ಅಧ್ಯಕ್ಷರಾದ ಜಡೆಕುಂಟೆ ಎನ್.ಚಿಕ್ಕಣ್ಣ ಮಾತನಾಡಿ, ನಮ್ಮ ಸಂಸ್ಥೆ 8 ವರ್ಷ ದಿಂದ ನೆಡೆಸಿಕೊಂಡು ಬರುತ್ತಿದ್ದು, ಉತ್ತಮ ಶಿಕ್ಷಕರ ವೃಂದ ಹೊಂದಿದೆ. ಮಕ್ಕಳಿಗೆ ಉತ್ತಮ ಆಚಾರ ವಿಚಾರ ಮತ್ತು ಬೋಧನೆಯನ್ನು ನೀಡುತ್ತಿದ್ದಾರೆ. ಇದರಿಂದಾಗಿಯೇ ನಮ್ಮ ಸಂಸ್ಥೆ ಹೆಸರನ್ನು ನಮ್ಮ ಶಾಲೆಯ ಮಕ್ಕಳೇ ಈ ಶಾಲೆಗೆ ಕೀರ್ತಿ ತರುತ್ತಿದ್ದಾರೆ ಎಂದರು.
ಗ್ರಾಮ ಲೆಕ್ಕಾಧಿಕಾರಿ ಹರೀಶ್, ಶಿಕ್ಷಕರಾದ ನಾಗೇಶ್ , ಐಎಂಐ ಟಿಐ ಕಾಲೇಜು ಕಾರ್ಯದರ್ಶಿ ಸಯ್ಯದ್ ಅಹಮ್ಮದ್, ಸಂಸ್ಥೆಯ ಅಧ್ಯಕ್ಷರು ಎನ್. ಚಿಕ್ಕಣ್ಣ ಜಯಮ್ಮ, ಕಾರ್ಯದರ್ಶಿ ಶಶಿಕುಮಾರ್,
ಮುಖ್ಯಶಿಕ್ಷಕಿ ಸ್ಫೂರ್ತಿ ಎಸ್, ಪುಷ್ಪಾ, ಶಾಂತಾ, ಸಾವಿತ್ರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು