6:54 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಶ್ರೀಹರಿಕೋಟ: ಭಾರತದ ಜಿಯೋ ಇಮೇಜಿಂಗ್ ಉಪಗ್ರಹ ಯಶಸ್ವಿ ಉಡಾವಣೆ

12/08/2021, 09:24

ಶ್ರೀಹರಿಕೋಟಾ(reporterkarnataka.com): ಇಸ್ರೋ ತನ್ನ ಅತ್ಯಾಧುನಿಕ ಜಿಯೋ ಇಮೇಜಿಂಗ್ ಉಪಗ್ರಹ ಜಿಎಸ್ ಎಲ್ ವಿ- ಎಫ್ 10/ಇಒಎಸ್ -03ಯನ್ನು ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗುರುವಾರ ಮುಂಜಾನೆ 5.43ಕ್ಕೆ ಯಶಸ್ವಿಯಾಗಿ ಉಡಾಯಿಸಿದೆ.

ಉಪಗ್ರಹವು 2.268 ಕೆಜಿ ತೂಕ ಹೊಂದಿದೆ. 10 ಸಂಕೇತನಾಮ ಉಪಗ್ರಹಗಳ ಹೊಸ ಸರಣಿಯ ಭಾಗ ಇದಾಗಿದೆ. ಭಾರತ ನಿರ್ಮಿತ ಪ್ರಮುಖ ಉಪಗ್ರಹದ ಈ ವರ್ಷದ ಮೊದಲ ಉಡಾವಣೆ ಆಗಿದೆ.

ಉಪಗ್ರಹ ಉಡಾವಣೆ ಈ ಮುನ್ನ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ನಡೆಯಿತು. ಉಪಗ್ರಹದ ಮೊದಲ ಮತ್ತು ಎರಡನೇ ಹಂತಗಳ ಕಾರ್ಯಕ್ಷಮತೆ ಸಾಮಾನ್ಯವಾಗಿದೆ. ಆದರೂ ಕ್ರಯೋಜೆನಿಕ್ ಮೇಲಿನ ಹಂತದ ದಹನವು ತಾಂತ್ರಿಕ ತೊಂದರೆಯಿಂದ ಉದ್ದೇಶಿತ ಗುರಿಯನ್ನು ಸಾಧಿಸಲು ವಿಫಲವಾಗಿದೆ ಎಂದು ಇಸ್ರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು