9:43 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ವೆನ್ಲಾಕ್ ಆಸ್ಪತ್ರೆ: 32 ಬೆಡ್ ಗಳ ನೂತನ ಐಸಿಯು ಘಟಕ ಮುಖ್ಯಮಂತ್ರಿ ಬೊಮ್ಮಾಯಿ ಉದ್ಘಾಟನೆ

12/08/2021, 12:44

ಮಂಗಳೂರು(reporterkarnataka.com): ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ ಐಸಿಯು ಘಟಕವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು. 


ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್ಒ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು