3:35 PM Wednesday16 - April 2025
ಬ್ರೇಕಿಂಗ್ ನ್ಯೂಸ್
ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ

10/03/2024, 21:46

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಯೂತ್ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಸ್ವಯಂಸೇವಕರಿಗೆ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾಯಿತು.


‘ಯು ಮ್ಯಾಟರ್ ‘ ಸಮಾಲೋಚನೆ ಹಾಗೂ ತರಬೇತಿ ಸಂಸ್ಥೆಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಲುಜಿನ ಮಿರಾಂಡ (ನಿರ್ದೇಶಕರು ಯು ಮ್ಯಾಟರ್), ಪ್ರೆಸಿಲ್ಲ ಡಿಸಿಲ್ವಾ, (ಪಾರುಪಾತ್ಯಾಗರಾರು ಯು ಮ್ಯಾಟರ್), ಡಾ. ಮೀನಾ ಲೋಬೊ, (ಪಾರುಪಾತ್ಯಾಗರಾರು ಯು ಮ್ಯಾಟರ್),ಸಿಸ್ಟರ್.ಡಾ.ಲತಾ ಫೆರ್ನಾಂಡಿಸ್ ಎ.ಸಿ. (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜು, ಮೊಡಂಕಾಪು), ವಿಜೇತಾ (ರಾಷ್ಟೀಯಸೇವಾ ಯೋಜನಾಧಿಕಾರಿ), ಸುಚಿಕಾ (ಸಂಯೋಜಕರು ಯೂತ್ ರೆಡ್ ಕ್ರಾಸ್) ಉಪಸ್ಥಿತರಿದ್ದರು.
ಡಾ. ಮೀನಾ ಲೋಬೊ ಸ್ವಯಂ ಸೇವಕರಿಗೆ ಜೀವನದಲ್ಲಿ ಗುರಿ ಮುಖ್ಯ. ಗುರಿಯೊಂದಿಗೆ ನಡೆದಾಗ ಮಾತ್ರ ನಾವು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂಬ ಮಾಹಿತಿ ನೀಡಿದರು.
ಮುಂದಿನ ಕಾರ್ಯಕ್ರಮವನ್ನು ಪ್ರೆಸಿಲ್ಲ ಡಿಸಿಲ್ವಾ ನಡೆಸಿಕೊಟ್ಟರು. ಸಮಾಜದೊಂದಿಗಿನ ನಮ್ಮ ಸಂಬಂಧ ಬಹಳ ಅಗತ್ಯ. ಮತೋರ್ವ ಸಂಪನ್ಮೂಲ ವ್ಯಕ್ತಿ ಸ್ವಪ್ರೀತಿ ಎಂಬ ವಿಷಯದ ಬಗ್ಗೆ ಸ್ವಯಂ ಸೇವಕರಿಗೆ ಮಾಹಿತಿ ನೀಡಿದರು. ಝೋಹಾರ ಕಾರ್ಯಕ್ರಮದ ನಿರೂಪಣೆ ಮಾಡಿದರು. ಜೊಸ್ವಿಟ ಸ್ವಾಗತಿಸಿ,ಪ್ರೇಕ್ಷಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು