7:34 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ

10/03/2024, 21:46

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಯೂತ್ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಸ್ವಯಂಸೇವಕರಿಗೆ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾಯಿತು.


‘ಯು ಮ್ಯಾಟರ್ ‘ ಸಮಾಲೋಚನೆ ಹಾಗೂ ತರಬೇತಿ ಸಂಸ್ಥೆಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಲುಜಿನ ಮಿರಾಂಡ (ನಿರ್ದೇಶಕರು ಯು ಮ್ಯಾಟರ್), ಪ್ರೆಸಿಲ್ಲ ಡಿಸಿಲ್ವಾ, (ಪಾರುಪಾತ್ಯಾಗರಾರು ಯು ಮ್ಯಾಟರ್), ಡಾ. ಮೀನಾ ಲೋಬೊ, (ಪಾರುಪಾತ್ಯಾಗರಾರು ಯು ಮ್ಯಾಟರ್),ಸಿಸ್ಟರ್.ಡಾ.ಲತಾ ಫೆರ್ನಾಂಡಿಸ್ ಎ.ಸಿ. (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜು, ಮೊಡಂಕಾಪು), ವಿಜೇತಾ (ರಾಷ್ಟೀಯಸೇವಾ ಯೋಜನಾಧಿಕಾರಿ), ಸುಚಿಕಾ (ಸಂಯೋಜಕರು ಯೂತ್ ರೆಡ್ ಕ್ರಾಸ್) ಉಪಸ್ಥಿತರಿದ್ದರು.
ಡಾ. ಮೀನಾ ಲೋಬೊ ಸ್ವಯಂ ಸೇವಕರಿಗೆ ಜೀವನದಲ್ಲಿ ಗುರಿ ಮುಖ್ಯ. ಗುರಿಯೊಂದಿಗೆ ನಡೆದಾಗ ಮಾತ್ರ ನಾವು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂಬ ಮಾಹಿತಿ ನೀಡಿದರು.
ಮುಂದಿನ ಕಾರ್ಯಕ್ರಮವನ್ನು ಪ್ರೆಸಿಲ್ಲ ಡಿಸಿಲ್ವಾ ನಡೆಸಿಕೊಟ್ಟರು. ಸಮಾಜದೊಂದಿಗಿನ ನಮ್ಮ ಸಂಬಂಧ ಬಹಳ ಅಗತ್ಯ. ಮತೋರ್ವ ಸಂಪನ್ಮೂಲ ವ್ಯಕ್ತಿ ಸ್ವಪ್ರೀತಿ ಎಂಬ ವಿಷಯದ ಬಗ್ಗೆ ಸ್ವಯಂ ಸೇವಕರಿಗೆ ಮಾಹಿತಿ ನೀಡಿದರು. ಝೋಹಾರ ಕಾರ್ಯಕ್ರಮದ ನಿರೂಪಣೆ ಮಾಡಿದರು. ಜೊಸ್ವಿಟ ಸ್ವಾಗತಿಸಿ,ಪ್ರೇಕ್ಷಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು