8:48 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಹಳ್ಯಾಳ ಸರ್ಕಾರಿ ಪ್ರೌಢಶಾಲೆ: ಹಳೆ ವಿದ್ಯಾರ್ಥಿ ಮೌನೇಶ ಪತ್ತಾರ ಅವರಿಂದ ಶುದ್ದ ಕುಡಿಯುವ ನೀರಿನ ಘಟಕ ಕೊಡುಗೆ

13/03/2024, 10:28

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.ಕಂ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಮ್ಮ ಶಾಲೆಯಲ್ಲಿ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿ ಮೌನೇಶ ಪತ್ತಾರ ಅವರು ನಮ್ಮ ಶಾಲೆಗೆ ಸುಮಾರು 50000 ಸಾವಿರ ಬೆಳೆಬಾಳು ಶುದ್ದ ಕುಡಿಯುವ ನೀರಿನ ಘಟಕವನ್ನು ಕೊಡಮಾಡಿದ್ದಾರೆ. ಆ ಪ್ರಯುಕ್ತ ಅವರಿಗೆ ಶಾಲೆಯ ಹಾಗೂ ಸಮಸ್ತ ಊರಿನ ಪರವಾಗಿ ಗೌರವ ಪೂವ೯ಕ ಸನ್ಮಾನ ಕಾಯ೯ಕ್ರಮ ಇ ಕಾಯ೯ಕ್ರಮ ನಡೆಯಿತು. ಅದ್ಯಕ್ಷರಾದ ದೀಪಕ ಮುರಗುಂಡಿ ಹಾಗೂ ಎಸ್ ಡಿಎಂಸಿ ಸದಸ್ಯರಾದ ಸಂಜು ಮೆಂಡಿಗೇರಿ ಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥ ಹತ್ತಿ ಹಾಗೂ ಸಿಬ್ಬಂದಿ ವಗ೯ದವರು ಉಪಸ್ಥಿತರಿದ್ದರು.


ನಾಗಪ್ಪ ಉಗಾರ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು