3:15 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಹಳ್ಯಾಳ ಸರ್ಕಾರಿ ಪ್ರೌಢಶಾಲೆ: ಹಳೆ ವಿದ್ಯಾರ್ಥಿ ಮೌನೇಶ ಪತ್ತಾರ ಅವರಿಂದ ಶುದ್ದ ಕುಡಿಯುವ ನೀರಿನ ಘಟಕ ಕೊಡುಗೆ

13/03/2024, 10:28

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.ಕಂ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಮ್ಮ ಶಾಲೆಯಲ್ಲಿ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿ ಮೌನೇಶ ಪತ್ತಾರ ಅವರು ನಮ್ಮ ಶಾಲೆಗೆ ಸುಮಾರು 50000 ಸಾವಿರ ಬೆಳೆಬಾಳು ಶುದ್ದ ಕುಡಿಯುವ ನೀರಿನ ಘಟಕವನ್ನು ಕೊಡಮಾಡಿದ್ದಾರೆ. ಆ ಪ್ರಯುಕ್ತ ಅವರಿಗೆ ಶಾಲೆಯ ಹಾಗೂ ಸಮಸ್ತ ಊರಿನ ಪರವಾಗಿ ಗೌರವ ಪೂವ೯ಕ ಸನ್ಮಾನ ಕಾಯ೯ಕ್ರಮ ಇ ಕಾಯ೯ಕ್ರಮ ನಡೆಯಿತು. ಅದ್ಯಕ್ಷರಾದ ದೀಪಕ ಮುರಗುಂಡಿ ಹಾಗೂ ಎಸ್ ಡಿಎಂಸಿ ಸದಸ್ಯರಾದ ಸಂಜು ಮೆಂಡಿಗೇರಿ ಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥ ಹತ್ತಿ ಹಾಗೂ ಸಿಬ್ಬಂದಿ ವಗ೯ದವರು ಉಪಸ್ಥಿತರಿದ್ದರು.


ನಾಗಪ್ಪ ಉಗಾರ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು