8:15 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಹಂಚಿದ ನಳಿನ್ ಕುಮಾರ್ ಕಟೀಲಿಗೆ ಟಿಕೆಟ್ ಇಲ್ಲ!: ಶೋಭಾ ಕರಂದ್ಲಾಜೆ ಬೆಂಗಳೂರಿಗೆ ಶಿಫ್ಟ್!

14/03/2024, 07:07

ಬೆಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ 2ನೇ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದಕ್ಷಿಣ ಕನ್ನಡ ಕ್ಷೇತ್ರದಿಂದ ಟಿಕೆಟ್ ಕೈತಪ್ಪಿದೆ. ಕ್ಯಾಪ್ಟನ್ ಬ್ರಜೇಶ್ ಚೌಟ ಅವರಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಕಾರ್ಯಕರ್ತರ ಭಾರೀ ವಿರೋಧದ ಹಿನ್ನೆಲೆಯಲ್ಲಿ ನಳಿನ್ ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಟಿಕೆಟ್ ಪಡೆದ 20 ಅಭ್ಯರ್ಥಿಗಳು ವಿವರ

*ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ

*ಬಾಗಲಕೋಟೆ- ಪಿ.ಸಿ. ಗದ್ದಿಗೌಡರ

*ಕಲಬುರಗಿ- ಉಮೇಶ್ ಜಾಧವ್

*ಬೀದರ್- ಭಗವಂತ ಖೂಬಾ

*ಬಿಜಾಪುರ- ರಮೇಶ್ ಜಿಗಜಿಣಗಿ

*ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್

*ಬಳ್ಳಾರಿ- ಶ್ರೀರಾಮುಲು

*ಹಾವೇರಿ- ಬಸವರಾಜ ಬೊಮ್ಮಾಯಿ

*ಧಾರವಾಡ- ಪ್ರಹ್ಲಾದ್ ಜೋಶಿ

*ದಾವಣಗೆರೆ- ಗಾಯತ್ರಿ ಸಿದ್ದೇಶ್ವರ

*ಶಿವಮೊಗ್ಗ- ಬಿ.ವೈ. ರಾಘವೇಂದ್ರ

“ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ

ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟ

*ತುಮಕೂರು – ವಿ. ಸೋಮಣ್ಣ

*ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

*ಚಾಮರಾಜನಗರ- ಎಸ್. ಬಸವರಾಜು

“ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್

*ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ

*ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್

*ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ

ಇತ್ತೀಚಿನ ಸುದ್ದಿ

ಜಾಹೀರಾತು