5:00 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ ಅವರ ‘ನಮ್ಮ ಮಂಗಳೂರು’ ಪುಸ್ತಕ ಹಸ್ತಾಂತರ; ಮೇಯರ್ ಸಮರ್ಪಣೆ

12/08/2021, 13:46

ಮಂಗಳೂರು(reporterkarnataka.com):

ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ರಚಿಸಿದ ‘ನಮ್ಮ ಮಂಗಳೂರು’ ಪುಸ್ತಕವನ್ನು  ಮಂಗಳೂರು ಮೇಯರ್  ಪ್ರೇಮಾನಂದ ಶೆಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ನಗರದಲ್ಲಿ ಹಸ್ತಾಂತರಿಸಿದರು.

ಈ ಪುಸ್ತಕ ಮಂಗಳೂರಿನ ಸಮಗ್ರ ಮಾಹಿತಿ ಒಳಗೊಂಡಿದೆ. ಪುಸ್ತಕದ ಬಗ್ಗೆ ಸಿಎಂ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪುಸ್ತಕ ದಲ್ಲಿ ಏನೇನಿದೆ ?

* ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಬರೆದಿರುವ ‘ನಮ್ಮ ಮಂಗಳೂರು’ ಅತ್ಯಪೂರ್ವ ಮಾಹಿತಿಗಳಿರುವ ಅಪರೂಪದ ಕೃತಿ. 

*  ಮಂಗಳೂರು ಸುತ್ತಮುತ್ತಲಿನ ಪ್ರವಾಸಿ ತಾಣಗಳ ಪೂರ್ತಿ ಚಿತ್ರಣ.

* ದೇವಸ್ಥಾನ, ದೈವಸ್ಥಾನ, ಮಸೀದಿ, ಚರ್ಚ್ ಹೀಗೆ ಎಲ್ಲಾ ಶ್ರದ್ಧಾ ಕೇಂದ್ರಗಳ ವಿವರಗಳು.

* ಶೈಕ್ಷಣಿಕ ಹಬ್ ಎಂಬ ಹೆಸರುವಾಸಿಯಾಗಿರುವ ಮಂಗಳೂರಿನಲ್ಲಿ ಎಷ್ಟು ಶಾಲೆ, ಕಾಲೇಜು, ವೈದ್ಯಕೀಯ, ಎಂಜೀನಿಯರಿಂಗ್, ವೃತ್ತಿಪರ ಕಾಲೇಜುಗಳಿವೆ ಎಂಬುವುದರ ಡಿಟೈಲ್ಸ್ ನಮ್ಮ ಮಂಗಳೂರು ಗ್ರಂಥದಲ್ಲಿದೆ. 

* ಮಂಗಳೂರು ಸುತ್ತಮುತ್ತ ಎಷ್ಟು ಆಸ್ಪತ್ರೆಗಳಿವೆ, ಹೊಟೇಲ್‌ಗಳಿವೆ ಎಂಬುವುದರ ಚಿತ್ರಣ.

*ಮಂಗಳೂರು ಸುತ್ತಮುತ್ತ ಇರುವ ಕೆರೆ, ಮಾರುಕಟ್ಟೆ, ಮೈದಾನ, ಪಾರ್ಕ್, ಕ್ರೀಡಾಂಗಣ, ಸ್ಮಶಾನಗಳ ಮಾಹಿತಿಗಳು

* ನಮ್ಮ ಸಂಸದರು, ಶಾಸಕರು, ಮೇಯರ್, ಉಪಮೇಯರ್, ಕಾರ್ಪೊರೇಟರ್‌ಗಳ ಸಚಿತ್ರ ವಿವರಗಳು.

*ಕಾರ್ಪೊರೇಶನ್‌ನಿಂದ ನಾಗರಿಕರಿಗೆ ಲಭಿಸುವ ಸೌಲಭ್ಯಗಳೇನು, ಅದನ್ನು ಪಡೆದುಕೊಳ್ಳಲು ಏನೇನು ಮಾಡಬೇಕು ಮಾರ್ಗದರ್ಶಿ ಮಾಹಿತಿ.

*ಮಂಗಳೂರಿನ ಅಪರೂಪದ ಫೋಟೋಗಳ ಸಂಗ್ರಹ.

*ಪೊಲೀಸ್ ಠಾಣೆ, ಮಾಧ್ಯಮ ಸಂಸ್ಥೆಗಳುಗಳ ದೂರವಾಣಿ ಸಂಖ್ಯೆಗಳು.

*ಯಾವ ನಂಬರ್‌ನ ಬಸ್ ಎಲ್ಲಿ ಸಂಚರಿಸುತ್ತೆ ಎಂಬುದರ ಮಾಹಿತಿಗಳು.

ಸಂಗ್ರಹಯೋಗ್ಯ ಅಪರೂಪದ ಕೃತಿ ನಮ್ಮ ಮಂಗಳೂರು.
ನಮ್ಮ ಮಂಗಳೂರು ಕೃತಿಗಾಗಿ ಸಂಪರ್ಕಿಸಿರಿ :  9343381791/ 9731976777

ಇತ್ತೀಚಿನ ಸುದ್ದಿ

ಜಾಹೀರಾತು