4:58 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಹೋಮ್ ಐಸೋಲೇಶನ್ ಬೇಡ, ಕೋವಿಡ್ ಕೇರ್ ಸೆಂಟರ್ ಗಳಿಗೆ ಕಳುಹಿಸಿ: ಸಿಎಂ ಬೊಮ್ಮಾಯಿ ಖಡಕ್ ಸೂಚನೆ

12/08/2021, 15:43

ಮಂಗಳೂರು(reporterkarnataka.com): ಕೊರೊನಾ ಸೋಂಕು ಹಬ್ಬುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಹೋಮ್ ಐಸೋಲೇಶನ್ ಬಿಟ್ಟು ಕೋವಿಡ್ ಕೇರ್ ಸೆಂಟರ್ ಗಳಿಗೆ ಸೋಂಕಿತರನ್ನು ವರ್ಗಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಪ್ರಸ್ತುತ ಶೇ.80ರಷ್ಟು ಕೊರೊನಾ ಸೋಂಕು ಪೀಡಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇದರಿಂದ ಸೋಂಕು ಹರಡುವ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಗುರುವಾರ ಮಂಗಳೂರಿನಲ್ಲಿ ಮಾತನಾಡಿದ ಸಿಎಂ ನೀಡಿದರು.

ಮತ್ತೊಮ್ಮೆ ಲಾಕ್ ಡೌನ್ ಆಗುವುದನ್ನು ತಪ್ಪಿಸಲು ನಾವು ಈಗಿಂದೀಗಲೇ ಕ್ರಮ ಕೈಗೊಳ್ಳಬೇಕು. ದಕ್ಷಿಣ ಕನ್ನಡ ಜಿಲ್ಲೆ ಇಡೀ ರಾಜ್ಯದಲ್ಲೇ ಹೆಚ್ಚು ತೊಂದರೆಗೀಡಾದ ಪ್ರದೇಶವಾಗಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು