11:11 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಹೋಮ್ ಐಸೋಲೇಶನ್ ಬೇಡ, ಕೋವಿಡ್ ಕೇರ್ ಸೆಂಟರ್ ಗಳಿಗೆ ಕಳುಹಿಸಿ: ಸಿಎಂ ಬೊಮ್ಮಾಯಿ ಖಡಕ್ ಸೂಚನೆ

12/08/2021, 15:43

ಮಂಗಳೂರು(reporterkarnataka.com): ಕೊರೊನಾ ಸೋಂಕು ಹಬ್ಬುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಹೋಮ್ ಐಸೋಲೇಶನ್ ಬಿಟ್ಟು ಕೋವಿಡ್ ಕೇರ್ ಸೆಂಟರ್ ಗಳಿಗೆ ಸೋಂಕಿತರನ್ನು ವರ್ಗಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಪ್ರಸ್ತುತ ಶೇ.80ರಷ್ಟು ಕೊರೊನಾ ಸೋಂಕು ಪೀಡಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇದರಿಂದ ಸೋಂಕು ಹರಡುವ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಗುರುವಾರ ಮಂಗಳೂರಿನಲ್ಲಿ ಮಾತನಾಡಿದ ಸಿಎಂ ನೀಡಿದರು.

ಮತ್ತೊಮ್ಮೆ ಲಾಕ್ ಡೌನ್ ಆಗುವುದನ್ನು ತಪ್ಪಿಸಲು ನಾವು ಈಗಿಂದೀಗಲೇ ಕ್ರಮ ಕೈಗೊಳ್ಳಬೇಕು. ದಕ್ಷಿಣ ಕನ್ನಡ ಜಿಲ್ಲೆ ಇಡೀ ರಾಜ್ಯದಲ್ಲೇ ಹೆಚ್ಚು ತೊಂದರೆಗೀಡಾದ ಪ್ರದೇಶವಾಗಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು