6:04 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಹೋಮ್ ಐಸೋಲೇಶನ್ ಬೇಡ, ಕೋವಿಡ್ ಕೇರ್ ಸೆಂಟರ್ ಗಳಿಗೆ ಕಳುಹಿಸಿ: ಸಿಎಂ ಬೊಮ್ಮಾಯಿ ಖಡಕ್ ಸೂಚನೆ

12/08/2021, 15:43

ಮಂಗಳೂರು(reporterkarnataka.com): ಕೊರೊನಾ ಸೋಂಕು ಹಬ್ಬುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಹೋಮ್ ಐಸೋಲೇಶನ್ ಬಿಟ್ಟು ಕೋವಿಡ್ ಕೇರ್ ಸೆಂಟರ್ ಗಳಿಗೆ ಸೋಂಕಿತರನ್ನು ವರ್ಗಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಪ್ರಸ್ತುತ ಶೇ.80ರಷ್ಟು ಕೊರೊನಾ ಸೋಂಕು ಪೀಡಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇದರಿಂದ ಸೋಂಕು ಹರಡುವ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಗುರುವಾರ ಮಂಗಳೂರಿನಲ್ಲಿ ಮಾತನಾಡಿದ ಸಿಎಂ ನೀಡಿದರು.

ಮತ್ತೊಮ್ಮೆ ಲಾಕ್ ಡೌನ್ ಆಗುವುದನ್ನು ತಪ್ಪಿಸಲು ನಾವು ಈಗಿಂದೀಗಲೇ ಕ್ರಮ ಕೈಗೊಳ್ಳಬೇಕು. ದಕ್ಷಿಣ ಕನ್ನಡ ಜಿಲ್ಲೆ ಇಡೀ ರಾಜ್ಯದಲ್ಲೇ ಹೆಚ್ಚು ತೊಂದರೆಗೀಡಾದ ಪ್ರದೇಶವಾಗಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು