10:48 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಉಡುಪಿಯ ಉಸ್ತುವಾರಿಯಾದದ್ದು ನನ್ನ ಸೌಭಾಗ್ಯ; ಶ್ರೀಕೃಷ್ಣನ ಆಶೀರ್ವಾದಿಂದ ಮುಖ್ಯಮಂತ್ರಿಯಾಗಿದ್ದೇನೆ: ಬೊಮ್ಮಾಯಿ

12/08/2021, 19:46

ಉಡುಪಿ(reporterkarnataka.com): ಎರಡು ವರ್ಷಗಳ ಕಾಲ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದು ನನ್ನ ಸೌಭಾಗ್ಯ. ನಾನು ಗ್ರಹಿಸದ, ಎಣಿಸದ, ನಾನು ಬಯಸದ ಮುಖ್ಯಮಂತ್ರಿ ಹುದ್ದೆ ಸಿಕ್ಕಿದೆ. ಎಲ್ಲವೂ ದೈವೇಚ್ಛೆ ಹಾಗೂ ಶ್ರೀಕೃಷ್ಣ ಪರಮಾತ್ಮನ ಆಶೀರ್ವಾದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಆರೋಗ್ಯ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಗೆ ಉತ್ತರ ಕನ್ನಡ ಕಡೆಯಿಂದ ತುಂಬಾ ಜನರು ಬರುತ್ತಿದ್ದಾರೆ. ಸರಕಾರದ ಕಡೆಯಿಂದ ಆಸ್ಪತ್ರೆಯ ಅವಶ್ಯಕತೆ ಇದೆ. ಉಡುಪಿ ಜಿಲ್ಲೆಯಲ್ಲಿಯೂ ಜನಸಂಖ್ಯೆ ಹೆಚ್ಚಾಗುತ್ತಿದೆ. ಜನರ ಆಶೋತ್ತರಗಳು ಕೂಡ ಹೆಚ್ಚುತ್ತಿದೆ. ಜನರ ಆಶೋತ್ತರ ಈಡೇರಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ. ಜನರ ಪ್ರಾಣ ರಕ್ಷಣೆ ಸರಕಾರದ ಆದ್ಯ ಕರ್ತವ್ಯ ಎಂದು ಅವರು ನುಡಿದರು.

ಸಚಿವರಾದ ಡಾ.ಕೆ. ಸುಧಾಕರ್, ಸುನಿಲ್ ಕುಮಾರ್, ಶಾಸಕ ಕೆ. ರಘುಪತಿಭಟ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು