5:40 AM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ದ.ಕ.ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ 3.5 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು: ಸಂಸದ ನಳಿನ್ ಕುಮಾರ್ ಕಟೀಲ್ ಭವಿಷ್ಯ

17/03/2024, 23:50

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣೆ ಪೂರ್ವ ಭಾವಿ ಸಭೆಯು ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿಯ ಜಿಲ್ಲಾ ಚುನಾವಣಾ ಕಾರ್ಯಾಲಯದಲ್ಲಿ ನಡೆಯಿತು.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಮೋದಿ ಸರಕಾರದ ಅವಧಿಯಲ್ಲಿ ತಾನು ಜಿಲ್ಲೆಗೆ ತಂಡ ಒಂದು ಲಕ್ಷ ಕೋಟಿ ಅನುದಾನದ ಮಾಹಿತಿ ಯನ್ನು ಮನೆ ಮನೆಗೆ ತಿಳಿಸುವಂತೆ ಕರೆ ನೀಡಿದರು. ನಿರಂತರ 15 ವರ್ಷಗಳ ಧೀರ್ಘ ಅವಧಿ ಗೆ ಸಂಸದನಾಗಿ ಕಾರ್ಯ ನಿರ್ವಹಿಸಲು ಸಹಕರಿಸಿದ ದೇವ ದುರ್ಲಭ ಕಾರ್ಯಕರ್ತರಿಗೆ ಕ್ರತಜ್ಞತೆ ಯನ್ನು ಸಲ್ಲಿಸುತ್ತಾ ಮುಂದಿನ ಅಭ್ಯರ್ಥಿ ಬ್ರಿಜೇಶ್ ಚೌಟರಿಗೆ 3 ಲಕ್ಷ ಮತಗಳ ಅಂತರದಿಂದ ಗೆಲ್ಲಿಸುವಲ್ಲಿ ಎಲ್ಲರೂ ಕಾರ್ಯ ಪ್ರವೃತ್ತ ರಾಗ ಬೇಕೆಂದು ಚುನಾವಣಾ ಕಾರ್ಯನಿರ್ವ ಹಣ ತಂಡಕ್ಕೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.
ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ,ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ನಿರ್ವಹಣಾ ಸಮಿತಿ ಸಂಚಾಲಕ ನಿತಿನ್ ಕುಮಾರ್, ಮಾಜಿ ಶಾಸಕರು, ಶಾಸಕರು, ಜಿಲ್ಲಾ ಪದಾಧಿಕಾರಿಗಳು, ಮಂಡಲ, ಮೋರ್ಚಾ ಪದಾಧಿಕಾರಿಗಳು, ಮಾದ್ಯಮ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು