10:49 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಶ್ಲಾಘನೀಯ: ಶಾಸಕ ಡಾ.ಭರತ್ ಶೆಟ್ಟಿ

18/03/2024, 20:25

ಅಡ್ಯಾರ್(reporterkarnataka.com): ಹಿಂದೂ ಯುವ ಸೇನೆ ವೃಕ್ಷರಾಜ ಶಾಖೆ ಮತ್ತು ವೃಕ್ಷರಾಜ ಫ್ರೆಂಡ್ಸ್ ಕ್ಲಬ್ ಗ್ರಾಮೀಣಾಭಿವೃದ್ಧಿ ಕೇಂದ್ರ ಅಡ್ಯಾರ್ ಪದವು ವತಿಯಿಂದ ಇದರ 22ನೇ ವಾರ್ಷಿಕೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಭಾನುವಾರ ವೃಕ್ಷರಾಜ ಸಭಾ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು.


ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ವೈ ಚಾಲನೆ ನೀಡಿ, ಯಾವುದೇ ಸಂಘಟನೆಗಳು ಸಮಾಜಕ್ಕೆ ನೆರವಾದಾಗ ,ಜನರ ಕಷ್ಟಗಳಿಗೆ ಸ್ಪಂದಿಸಿದಾಗ ಜನರ ವಿಶ್ವಾಸ, ಗೌರವಕ್ಕೆ ಪಾತ್ರವಾಗುತ್ತದೆ .ಸಮಾಜ ಸೇವೆಯ ಮೂಲಕ ಮನೆ ಮಾತಾದ ಸಂಘಟನೆಯು ಇದೀಗ ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಮಂಗಳೂರು ಉತ್ತರ ಮಂಡಲ ಯುವ ಮೋರ್ಚಾದ ಕಾರ್ಯದರ್ಶಿಗಳಾದ ಪ್ರಮೋದ್ , ಕೋಡ್ದಬ್ಬು ಪಂಜುರ್ಲಿ ದೈವಸ್ಥಾನದ ಮೋಹನ್ ಸಾಲ್ಯಾನ್ , ಕೋಟಿ ಗುರಿಕಾರ, ಜೈ ಆಂಜನೇಯ ರೈಸ್ಲಿಂಗ್ ಸೆಂಟರ್ ನ ಯೋಗ ಶಿಕ್ಷಕರಾದ ಸುಧೀರ್, ವಿಶ್ವ ಹಿಂದೂ ಪರಿಷತ್ ಬಜರಂಗದಳದ ಸಂಯೋಜಕ್ ಉಲ್ಲಾಸ್ , ವೆನ್ಲಾಕ್ ಆಸ್ಪತ್ರೆಯ ಆಂಟನಿ , ವೈದ್ಯರಾದ ಸೆಲ್ವಿ, ಸಂಸ್ಥೆಯ ಅಧ್ಯಕ್ಷ ಹರೀಶ್ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು