6:05 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ದೇವರಮನೆಯಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು

19/03/2024, 12:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ದೇವರ ಮನೆಯಲ್ಲಿ ಕಾಡಾನೆಯೊಂದು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾದ ಘಟನೆ ಸೋಮವಾರ ಸಂಜೆ ನಡೆದಿದೆ.
ಮೂಡಿಗೆರೆ ಪಟ್ಟಣದ ನಿವಾಸಿ ಲೋಕೇಶ್ ಮತ್ತು ಅವರ ಸಹೋದರಿ ದೇವರಮನೆ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಿಂದಿರುವಾಗ ದೇವರಮನೆ ರಸ್ತೆಯಲ್ಲಿ ಕಾಡಾನೆ ಬೈಕಿಗೆ ಅಡ್ಡ ಬಂದು ಅಟ್ಟಿಸಿಕೊಂಡು ಬಂದಿದೆ. ತಕ್ಷಣ ಬೈಕ್ ಸವಾರರು ಓಡಿ ಹೋಗಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು ಬೈಕ್ ಜಖಂಗೊಂಡಿದೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳಾದ ಅಭಿಜಿತ್, ಬಣಕಲ್ ಠಾಣಾ ಪಿಎಸ್‌ಐ ಎನ್.ಕೆ.ಓಮನಾ, ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು