5:22 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

ಆನೆ ದಾಳಿ ಕಡಿಮೆಯಾಗುತ್ತಿದ್ದಂತೆ ಹುಲಿ ಕಾಟ ಶುರು: ವ್ಯಾಘ್ರನ ಅಟ್ಟಹಾಸಕ್ಕೆ 5 ಹಸುಗಳು ಬಲಿ

20/03/2024, 22:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಚಿಕ್ಕಮಗಳೂರು ತಾಲೂಕಿನ.ಆಲ್ದೂರು ಸಮೀಪದ ಕಠಾರದಹಳ್ಳಿಯಲ್ಲಿ ಹುಲಿ ದಾಳಿಗೆ 5 ಹಸುಗಳು ಬಲಿಯಾದ ಘಟನೆ ನಡೆದಿದೆ.


ಚಂದ್ರು-ಮುಳ್ಳಪ್ಪ ಎಂಬುವರಿಗೆ ಸೇರಿದ ಹಸುಗಳು ಇದಾಗಿವೆ.
ನಿನ್ನೆ ಮೇಯಲು ಹೋಗಿದ್ದ ಹಸುಗಳು ಮನೆಗೆ ಬಂದಿರಲಿಲ್ಲ.
ಇಂದು ಕಾಫಿ ತೋಟದಲ್ಲಿ ಹಸುವಿನ ಮೃತದೇಹ ಪತ್ತೆಯಾಗಿವೆ.
ಒಂದು ಹಸು ತೀವ್ರ ನಿರ್ತಾಣಗೊಂಡಿದ್ದು, ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆನೆ ದಾಳಿಯಿಂದ ಕಂಗಾಲಾಗಿದ್ದ ಜನರಿಗೆ ಹುಲಿ ದಾಳಿಯಿಂದ ಮತ್ತೆ ಆತಂಕ ಎದುರಾಗಿದೆ.
ಮನೆಯಿಂದ ಹೊರಬಾರಲು ಜನ, ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು