8:19 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಆನೆ ದಾಳಿ ಕಡಿಮೆಯಾಗುತ್ತಿದ್ದಂತೆ ಹುಲಿ ಕಾಟ ಶುರು: ವ್ಯಾಘ್ರನ ಅಟ್ಟಹಾಸಕ್ಕೆ 5 ಹಸುಗಳು ಬಲಿ

20/03/2024, 22:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಚಿಕ್ಕಮಗಳೂರು ತಾಲೂಕಿನ.ಆಲ್ದೂರು ಸಮೀಪದ ಕಠಾರದಹಳ್ಳಿಯಲ್ಲಿ ಹುಲಿ ದಾಳಿಗೆ 5 ಹಸುಗಳು ಬಲಿಯಾದ ಘಟನೆ ನಡೆದಿದೆ.


ಚಂದ್ರು-ಮುಳ್ಳಪ್ಪ ಎಂಬುವರಿಗೆ ಸೇರಿದ ಹಸುಗಳು ಇದಾಗಿವೆ.
ನಿನ್ನೆ ಮೇಯಲು ಹೋಗಿದ್ದ ಹಸುಗಳು ಮನೆಗೆ ಬಂದಿರಲಿಲ್ಲ.
ಇಂದು ಕಾಫಿ ತೋಟದಲ್ಲಿ ಹಸುವಿನ ಮೃತದೇಹ ಪತ್ತೆಯಾಗಿವೆ.
ಒಂದು ಹಸು ತೀವ್ರ ನಿರ್ತಾಣಗೊಂಡಿದ್ದು, ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆನೆ ದಾಳಿಯಿಂದ ಕಂಗಾಲಾಗಿದ್ದ ಜನರಿಗೆ ಹುಲಿ ದಾಳಿಯಿಂದ ಮತ್ತೆ ಆತಂಕ ಎದುರಾಗಿದೆ.
ಮನೆಯಿಂದ ಹೊರಬಾರಲು ಜನ, ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು