12:57 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ ಸಿದ್ಧತೆ: ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಹತ್ವ ಸಭೆ; ಪದ್ಮರಾಜ್, ಜಯಪ್ರಕಾಶ್ ಹೆಗ್ಡೆ ಉಪಸ್ಥಿತಿ

21/03/2024, 23:04

ಬೆಂಗಳೂರು(reporterkarnataka.com): ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸಿದ್ಧತಾ ಸಭೆ ನಡೆಯಿತು.


ಚುನಾವಣೆ ತಯಾರಿ ತೀವ್ರಗೊಳಿಸುವ ಸಂಬಂಧ ಸಚಿವರು, ಹಿರಿಯ ಶಾಸಕರು ಮತ್ತು ಸಂಭಾವ್ಯ ಅಭ್ಯರ್ಥಿಗಳೊಂದಿಗೆ ಚರ್ಚಿಸಲಾಯಿತು. ಅಭ್ಯರ್ಥಿಗಳಾದ ಬಾಗಲಕೋಟೆ ಸಂಯುಕ್ತ ಪಾಟೀಲ್, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮನ್ಸೂರ್ ಅಲಿ ಖಾನ್, ವಿನೋದ್ ಹಸೂಟಿ ಧಾರವಾಡ, ಚಿತ್ರದುರ್ಗದ ಚಂದ್ರಪ್ಪ, ಉಡುಪಿ ಜಯಪ್ರಕಾಶ್ ಹೆಗ್ಡೆ, ತುಮಕೂರು ಮುದ್ದಹನುಮೇಗೌಡ, ದಕ್ಷಿಣ ಕನ್ನಡ ಪದ್ಮರಾಜ್ ಆರ್., ಬಳ್ಳಾರಿಯ ಹಿರಿಯ ಶಾಸಕರಾದ ಈ.ತುಕಾರಾಂ, ರಾಯಚೂರು ಕುಮಾರ ನಾಯ್ಕ್, ಬೆಂಗಳೂರು ದಕ್ಷಿಣದ ಸೌಮ್ಯ ರೆಡ್ಡಿ, ಉತ್ತರ ಕನ್ನಡ ಅಂಜಲಿ ನಿಂಬಾಳ್ಕರ್, ಮಂಡ್ಯ ವೆಂಕಟರಮಣೇಗೌಡ, ಮೈಸೂರು ಲಕ್ಷ್ಮಣ್ , ಬೆಂಗಳೂರು ಉತ್ತರದ ರಾಜೀವ್ ಗೌಡ, ಬೀದರ್ ಸಾಗರ್ ಖಂಡ್ರೆ, ಮೃಣಾಳ್ ಹೆಬ್ಬಾಳ್ಕರ್ ಸೇರಿ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು