5:08 AM Monday27 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’ ಸಂಪನ್ನ: 12 ಚರ್ಚುಗಳ ಸಹಭಾಗಿತ್ವ

27/03/2024, 16:13

ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಮಾರ್ಚ್ 25ರಂದು ನಡೆಸಲಾಯಿತು.
ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಸಲಾಯಿತು. ನಗರದ ಕುಲಶೇಖರ (ಕಾರ್ಡೆಲ್), ವಾಮಂಜೂರು, ಪಾಲ್ದಾನೆ, ಬೊಂದೇಲ್, ದೇರೇಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳ ಕಲಾವಿದರು ಹಾಗೂ ಪ್ರತಿ ಚರ್ಚಿನಿಂದ ಪ್ರತಿ ನಿಲ್ದಾಣಕ್ಕೆ (ಸ್ಟೇಶನ್) 3 ಜನ ನಿರೂಪಕರು ಈ ಶಿಲುಬೆಯ ಹಾದಿಯನ್ನು ನಡೆಸಿದರು. 12 ಚರ್ಚುಗಳ ಎಲ್ಲಾ ಭಕ್ತವೃಂದದವರು ಶಿಲುಬೆಯ ಹಾದಿಯಲ್ಲಿ ಭಾಗವಹಿಸಿದರು. ಸುಮಾರು 7 ಸಾವಿರ ಜನರು ಭಾಗವಹಿಸಿದ್ದರು.

ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಫಾ| ಕ್ಲಿಫರ್ಡ್ ಫೆರ್ನಾಂಡಿಸ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು