6:02 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಲೂಕು ಕುಡಿಯುವ ನೀರಿನ ಸಮಸ್ಯೆ: 40 ಗ್ರಾಪಂ ಪಿಡಿಒಗಳ ತುರ್ತು ಸಭೆ; 21 ರೀಬೋರ್ ಮಾಡಿಸಲು ಸೂಚನೆ

27/03/2024, 22:37

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕುಡಿಯುವ ನೀರು ನಿರ್ವಹಣೆ ಕುರಿತಾದ ತುರ್ತು ಸಭೆ ಚಳ್ಳಕೆರೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು.

ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಇಲಾಖೆ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ತಾಲ್ಲೂಕಿನ 40 ಗ್ರಾಪಂಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು. ಒಟ್ಟು 7 ಗ್ರಾಮಗಳಲ್ಲಿ ಖಾಸಗಿ ಜಮೀನಿನಿಂದ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರನ್ನು ಪೂರೈಸಲಾಗುತ್ತಿದೆ. ವಿವಿಧ ಗ್ರಾಮಗಳಲ್ಲಿ ಒಟ್ಟು 6500 ಮೀಟರ್ ಹೊಸ ಪೈಪ್ ಲೈನ್ ನಿರ್ಮಿಸುವ ಅಗತ್ಯವಿದೆಯೆಂದು ಪಂ.ಅ.ಅಧಿಕಾರಿಗಳು ಮಾಹಿತಿ ನೀಡಿದರು.
ಒಟ್ಟು 21 ರೀಬೋರ್ ಮಾಡಿಸುವ ಅಗತ್ಯವಿದೆಯೆಂದು ಪಂ.ಅ.ಅಧಿಕಾರಿಗಳು ಮಾಹಿತಿ ನೀಡಿದಾಗ, ಸದರಿ ಬೋರ್ ವೆಲ್ ಗಳನ್ನು ರೀ ಬೋರ್ ಮಾಡುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಇಲಾಖೆರವರಿಗೆ ಸೂಚಿಸಲಾಯಿತು.
ಕೂಲಿಕಾರರು ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಿದಲ್ಲಿ ತಕ್ಷಣ ಕೆಲಸ ನೀಡಬೇಕೆಂದು ಪಂ.ಅ.ಅಧಿಕಾರಿಗಳಿಗೆ ಸೂಚಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು