8:00 PM Wednesday16 - September 2026
ಬ್ರೇಕಿಂಗ್ ನ್ಯೂಸ್
ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ…

ಇತ್ತೀಚಿನ ಸುದ್ದಿ

ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

29/03/2024, 13:05

ಮಂಗಳೂರು(reporterkarnataka.com): ಇಲ್ಲಿನ ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಹಾನಗರ ಪಾಲಿಕೆ ಸದಸ್ಯ ಅನಿಲ್ ಕುಮಾರ್, ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ಪದ್ಮನಾಭ ಕೋಟ್ಯಾನ್, ಗಿರೀಶ್ ಆಳ್ವ, ರೂಪೇಶ್ ರೈ, ದೀಪಕ್ ಪೂಜಾರಿ, ಹಕೀಂ ಕೂಳೂರು, ರಾಜೇಶ್ ಕುಳಾಯಿ, ರಾಜೇಶ್ ದೇವಾಡಿಗ, ಶ್ಯಾಲೆಟ್ ಪಿಂಟೋ, ರೆಹಮಾನ್ ಖಾನ್ ಕುಂಜತ್ತಬೈಲ್, ಗಿರೀಶ್ ಆಳ್ವ, ಪುರುಷೋತ್ತಮ್ ಚಿತ್ರಾಪುರ, ಬಿ.ಎಲ್. ಪದ್ಮನಾಬ್, ಮಸೀದಿ ಧರ್ಮಗುರು, ಸ್ಥಳೀಯ ಮುಖಂಡರು ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು