4:43 AM Monday27 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಶನಿವಾರಸಂತೆ ಗೋಪಾಲಪುರ ಸಂತ ಅಂತೋಣಿ ಚರ್ಚ್ ನ ಶಿಲುಬೆ ಬೆಟ್ಟದಲ್ಲಿ ಗುಡ್ ಫ್ರೈಡೇ ಆಚರಣೆ

29/03/2024, 21:29

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ಸೇರಿದ ಗೋಪಾಲಪುರ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಸಂತ ಅಂತೋಣಿ ಚರ್ಚಿನ ಫಾದರ್ ಜಾಕಪ್ ಕೊಳನೂರು ಅವರು ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆ ನಡೆಸಿದರು.


14 ಶಿಲುಬೆಯ ಆರಾಧನೆ ಮತ್ತು ಪ್ರಾರ್ಥನೆಯನ್ನು ಸಿಲುಬೆ ಬೆಟ್ಟದಲ್ಲಿ ಮುಗಿಸಿ ಗೋಪಾಲಪುರ ಚರ್ಚಿನಲ್ಲಿ ಪ್ರಾರ್ಥನೆಯ ವಿಧಿ ವಿಧಾನಗಳನ್ನು ಮುಂದುವರಿಸಿ,
ದೇವರು ನಮ್ಮ ಪಾಪಗಳಿಗಾಗಿ ಶಿಲುಬೆಯಲ್ಲಿ ಮರಣ ಹೊಂದಿದರು ಹಾಗೂ ಮೂರನೇ ದಿನ ಪುನರ್ನರಾಗಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು