9:18 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಜಪ್ಪು ಸಿ.ಎಸ್.ಐ. ಕಾಂತಿ ದೇವಾಲಯಕ್ಕೆ ಪದ್ಮರಾಜ್ ಆರ್. ಭೇಟಿ: ಈಸ್ಟರ್ ಶುಭಾಶಯ ಕೋರಿದ ಕಾಂಗ್ರೆಸ್ ಅಭ್ಯರ್ಥಿ

31/03/2024, 18:00

ಮಂಗಳೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಜಪ್ಪು ಸಿ.ಎಸ್.ಐ. ಕಾಂತಿ ದೇವಾಲಯಕ್ಕೆ ಭೇಟಿ ನೀಡಿದರು.
ಈಸ್ಟರ್ ಹಬ್ಬದ ಸಂಭ್ರಮದಲ್ಲಿದ್ದ ಕ್ರೈಸ್ತ ಬಂಧುಗಳಿಗೆ ಶುಭಾಶಯ ಕೋರಿದರು.


ಸಿ.ಎಸ್.ಐ. ಕಾಂತಿ ದೇವಾಲಯದ ಧರ್ಮಗುರು ರೆ.ಫಾ. ಎಬ್ನೆಝೆರ್ ಜತನ್ನಾ ಪ್ರಾರ್ಥನೆ ಸಲ್ಲಿಸಿದರು.
ಜಯಕರ ಸಮರ್ಥ, ಶೆರಿನ್ ಅಯೊನಾ , ಶಾನ್, ಟಿ.ಕೆ. ಸುಧೀರ್, ಸುನಿಲ್ ರಾಜ್ ಪೂಜಾರಿ, ಸೌಹಾನ್ ಎಸ್.ಕೆ., ರಮಾನಂದ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು