3:57 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ತೊಗರಿ ಬೆಳೆ ರೈತರು ಮುಗಿಲು ನೋಡುತ್ತಿದ್ದಾರೆ: ಮಳೆಯ ನಿರೀಕ್ಷೆಯಲ್ಲಿ ರಾಯಚೂರಿನ ಅನ್ನದಾತರು

14/08/2021, 09:41

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ತೊಗರಿ ಹಾಗೂ ಇನ್ನಿತರ ಬೆಳೆಗಳು ಬೆಳೆಸಿದ ರೈತರು ಮಳೆಗಾಗಿ ಕಾಯುತ್ತಿದ್ದಾರೆ. ರೈತರು ಮುಗಿಲ ನೋಡುವ ಪರಿಸ್ಥಿತಿ ಎದುರಾಗಿದೆ.

ರೈತರು ಉತ್ತು, ಬಿತ್ತಿ ಬೆಳೆಸಿದ ಫಲಸು ಕೈಗೆ ಸಿಗಬೇಕಾದರೆ ವರುಣ ಕೃಪೆ ತೋರಿಸಲೇ ಬೇಕು. ಬೆಳೆ ಚೆನ್ನಾಗಿರಬೇಕಾದರೆ ಬೆಳಗಾಗಿ ಬಸವಣ್ಣ ಅಂದರೆ ಎತ್ತುಗಳು ಚೆನ್ನಾಗಿರಬೇಕು. ಅಂದರೆ ಬೆಳೆ ಚೆನ್ನಾಗಿ ಬರಬೇಕು ಅದಕ್ಕಾಗಿ ಗ್ರಾಮೀಣ ಪ್ರದೇಶದ ಜನರು ದೇವರ ಸ್ಮರಣೆ, ಪೂಜೆ, ಸೇವೆ ಸಲ್ಲಿಸಿದ್ದಾರೆ .

ಒಟ್ಟಿನಲ್ಲಿ ಮಳೆಗಾಗಿ ರೈತರು ಮೊರೆ ಹೋಗಿದ್ದು ನಿಜ. ಹೀಗೆ 2 ಅಥವಾ 3 ವಾರಗಳು ಮಳೆ ಬರದೇ ಇದ್ದರೆ ಬೆಳೆಗಳು ನಾಶವಾಗುತ್ತವೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು