3:41 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ತೊಗರಿ ಬೆಳೆ ರೈತರು ಮುಗಿಲು ನೋಡುತ್ತಿದ್ದಾರೆ: ಮಳೆಯ ನಿರೀಕ್ಷೆಯಲ್ಲಿ ರಾಯಚೂರಿನ ಅನ್ನದಾತರು

14/08/2021, 09:41

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ತೊಗರಿ ಹಾಗೂ ಇನ್ನಿತರ ಬೆಳೆಗಳು ಬೆಳೆಸಿದ ರೈತರು ಮಳೆಗಾಗಿ ಕಾಯುತ್ತಿದ್ದಾರೆ. ರೈತರು ಮುಗಿಲ ನೋಡುವ ಪರಿಸ್ಥಿತಿ ಎದುರಾಗಿದೆ.

ರೈತರು ಉತ್ತು, ಬಿತ್ತಿ ಬೆಳೆಸಿದ ಫಲಸು ಕೈಗೆ ಸಿಗಬೇಕಾದರೆ ವರುಣ ಕೃಪೆ ತೋರಿಸಲೇ ಬೇಕು. ಬೆಳೆ ಚೆನ್ನಾಗಿರಬೇಕಾದರೆ ಬೆಳಗಾಗಿ ಬಸವಣ್ಣ ಅಂದರೆ ಎತ್ತುಗಳು ಚೆನ್ನಾಗಿರಬೇಕು. ಅಂದರೆ ಬೆಳೆ ಚೆನ್ನಾಗಿ ಬರಬೇಕು ಅದಕ್ಕಾಗಿ ಗ್ರಾಮೀಣ ಪ್ರದೇಶದ ಜನರು ದೇವರ ಸ್ಮರಣೆ, ಪೂಜೆ, ಸೇವೆ ಸಲ್ಲಿಸಿದ್ದಾರೆ .

ಒಟ್ಟಿನಲ್ಲಿ ಮಳೆಗಾಗಿ ರೈತರು ಮೊರೆ ಹೋಗಿದ್ದು ನಿಜ. ಹೀಗೆ 2 ಅಥವಾ 3 ವಾರಗಳು ಮಳೆ ಬರದೇ ಇದ್ದರೆ ಬೆಳೆಗಳು ನಾಶವಾಗುತ್ತವೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು