11:12 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ತೊಗರಿ ಬೆಳೆ ರೈತರು ಮುಗಿಲು ನೋಡುತ್ತಿದ್ದಾರೆ: ಮಳೆಯ ನಿರೀಕ್ಷೆಯಲ್ಲಿ ರಾಯಚೂರಿನ ಅನ್ನದಾತರು

14/08/2021, 09:41

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ತೊಗರಿ ಹಾಗೂ ಇನ್ನಿತರ ಬೆಳೆಗಳು ಬೆಳೆಸಿದ ರೈತರು ಮಳೆಗಾಗಿ ಕಾಯುತ್ತಿದ್ದಾರೆ. ರೈತರು ಮುಗಿಲ ನೋಡುವ ಪರಿಸ್ಥಿತಿ ಎದುರಾಗಿದೆ.

ರೈತರು ಉತ್ತು, ಬಿತ್ತಿ ಬೆಳೆಸಿದ ಫಲಸು ಕೈಗೆ ಸಿಗಬೇಕಾದರೆ ವರುಣ ಕೃಪೆ ತೋರಿಸಲೇ ಬೇಕು. ಬೆಳೆ ಚೆನ್ನಾಗಿರಬೇಕಾದರೆ ಬೆಳಗಾಗಿ ಬಸವಣ್ಣ ಅಂದರೆ ಎತ್ತುಗಳು ಚೆನ್ನಾಗಿರಬೇಕು. ಅಂದರೆ ಬೆಳೆ ಚೆನ್ನಾಗಿ ಬರಬೇಕು ಅದಕ್ಕಾಗಿ ಗ್ರಾಮೀಣ ಪ್ರದೇಶದ ಜನರು ದೇವರ ಸ್ಮರಣೆ, ಪೂಜೆ, ಸೇವೆ ಸಲ್ಲಿಸಿದ್ದಾರೆ .

ಒಟ್ಟಿನಲ್ಲಿ ಮಳೆಗಾಗಿ ರೈತರು ಮೊರೆ ಹೋಗಿದ್ದು ನಿಜ. ಹೀಗೆ 2 ಅಥವಾ 3 ವಾರಗಳು ಮಳೆ ಬರದೇ ಇದ್ದರೆ ಬೆಳೆಗಳು ನಾಶವಾಗುತ್ತವೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು