9:25 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಸರಸ್ವತಿ ಅಧ್ಯಕ್ಷರಾಗಿ ಲೋಲಾಕ್ಷಿ ಪದಗ್ರಹಣ: ಗಣ್ಯರ ಉಪಸ್ಥಿತಿ

14/08/2021, 09:47

ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಮತ್ತು  ಲಯನ್ಸ್ ಕ್ಲಬ್ ಸರಸ್ವತಿಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು.

ಕದ್ರಿ ಹಿಲ್ಸ್ ಅಧ್ಯಕ್ಷರಾಗಿ ಜಗದೀಶ್ ಪೈ, ಕಾರ್ಯದರ್ಶಿಯಾಗಿ ಸುಮಿತ್ರಾ ಶೆಟ್ಟಿ, ಕೋಶಾಧಿಕಾರಿಯಾಗಿ ವಿದ್ಯಾ ಕಾಮತ್ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಅಧ್ಯಕ್ಷರಾಗಿ ಲೋಲಾಕ್ಷಿ, ಕಾರ್ಯದರ್ಶಿಯಾಗಿ ಆಶಾ ಸುಶಾಂತ್ ಹಾಗೂ ಕೋಶಾಧಿಕಾರಿಯಾಗಿ ಸ್ಮಿತಾ ಮಹೇಶ್ ಅಧಿಕಾರ ಸ್ವೀಕರಿಸಿದರು.

ಹಾಗೆ ಲಿಯೋ ಕ್ಲಬ್ ಅಧ್ಯಕ್ಷೆಯಾಗಿ ಸಾಕ್ಷಿ ಶೆಟ್ಟಿ, ಕಾರ್ಯದರ್ಶಿಯಾಗಿ ಅದಿತಿ ಕಾಮತ್ ಹಾಗೂ ಕೋಶಾಧಿಕಾರಿಯಾಗಿ ಸುಮೇಧಾ ಭಟ್ ಪದಗ್ರಹಣ ಮಾಡಿದರು.ಲಯನ್ಸ್ ಜಿಲ್ಲೆಯ ಪ್ರಥಮ ಉಪ ಗವರ್ನರ್ ಸಂಜೀತ್ ಶೆಟ್ಟಿ, ನಿರ್ಗಮನ ಅಧ್ಯಕ್ಷೆ ಮಂಜುಳಾ ಶೆಟ್ಟಿ, ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್, ಕೋಶಾಧಿಕಾರಿ ಲತಾ ಪೈ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು