12:05 PM Friday17 - April 2026
ಬ್ರೇಕಿಂಗ್ ನ್ಯೂಸ್
ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ…

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಸರಸ್ವತಿ ಅಧ್ಯಕ್ಷರಾಗಿ ಲೋಲಾಕ್ಷಿ ಪದಗ್ರಹಣ: ಗಣ್ಯರ ಉಪಸ್ಥಿತಿ

14/08/2021, 09:47

ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಮತ್ತು  ಲಯನ್ಸ್ ಕ್ಲಬ್ ಸರಸ್ವತಿಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು.

ಕದ್ರಿ ಹಿಲ್ಸ್ ಅಧ್ಯಕ್ಷರಾಗಿ ಜಗದೀಶ್ ಪೈ, ಕಾರ್ಯದರ್ಶಿಯಾಗಿ ಸುಮಿತ್ರಾ ಶೆಟ್ಟಿ, ಕೋಶಾಧಿಕಾರಿಯಾಗಿ ವಿದ್ಯಾ ಕಾಮತ್ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಅಧ್ಯಕ್ಷರಾಗಿ ಲೋಲಾಕ್ಷಿ, ಕಾರ್ಯದರ್ಶಿಯಾಗಿ ಆಶಾ ಸುಶಾಂತ್ ಹಾಗೂ ಕೋಶಾಧಿಕಾರಿಯಾಗಿ ಸ್ಮಿತಾ ಮಹೇಶ್ ಅಧಿಕಾರ ಸ್ವೀಕರಿಸಿದರು.

ಹಾಗೆ ಲಿಯೋ ಕ್ಲಬ್ ಅಧ್ಯಕ್ಷೆಯಾಗಿ ಸಾಕ್ಷಿ ಶೆಟ್ಟಿ, ಕಾರ್ಯದರ್ಶಿಯಾಗಿ ಅದಿತಿ ಕಾಮತ್ ಹಾಗೂ ಕೋಶಾಧಿಕಾರಿಯಾಗಿ ಸುಮೇಧಾ ಭಟ್ ಪದಗ್ರಹಣ ಮಾಡಿದರು.ಲಯನ್ಸ್ ಜಿಲ್ಲೆಯ ಪ್ರಥಮ ಉಪ ಗವರ್ನರ್ ಸಂಜೀತ್ ಶೆಟ್ಟಿ, ನಿರ್ಗಮನ ಅಧ್ಯಕ್ಷೆ ಮಂಜುಳಾ ಶೆಟ್ಟಿ, ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್, ಕೋಶಾಧಿಕಾರಿ ಲತಾ ಪೈ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು