4:26 PM Saturday28 - February 2026
ಬ್ರೇಕಿಂಗ್ ನ್ಯೂಸ್
ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಸರಸ್ವತಿ ಅಧ್ಯಕ್ಷರಾಗಿ ಲೋಲಾಕ್ಷಿ ಪದಗ್ರಹಣ: ಗಣ್ಯರ ಉಪಸ್ಥಿತಿ

14/08/2021, 09:47

ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಮತ್ತು  ಲಯನ್ಸ್ ಕ್ಲಬ್ ಸರಸ್ವತಿಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು.

ಕದ್ರಿ ಹಿಲ್ಸ್ ಅಧ್ಯಕ್ಷರಾಗಿ ಜಗದೀಶ್ ಪೈ, ಕಾರ್ಯದರ್ಶಿಯಾಗಿ ಸುಮಿತ್ರಾ ಶೆಟ್ಟಿ, ಕೋಶಾಧಿಕಾರಿಯಾಗಿ ವಿದ್ಯಾ ಕಾಮತ್ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಅಧ್ಯಕ್ಷರಾಗಿ ಲೋಲಾಕ್ಷಿ, ಕಾರ್ಯದರ್ಶಿಯಾಗಿ ಆಶಾ ಸುಶಾಂತ್ ಹಾಗೂ ಕೋಶಾಧಿಕಾರಿಯಾಗಿ ಸ್ಮಿತಾ ಮಹೇಶ್ ಅಧಿಕಾರ ಸ್ವೀಕರಿಸಿದರು.

ಹಾಗೆ ಲಿಯೋ ಕ್ಲಬ್ ಅಧ್ಯಕ್ಷೆಯಾಗಿ ಸಾಕ್ಷಿ ಶೆಟ್ಟಿ, ಕಾರ್ಯದರ್ಶಿಯಾಗಿ ಅದಿತಿ ಕಾಮತ್ ಹಾಗೂ ಕೋಶಾಧಿಕಾರಿಯಾಗಿ ಸುಮೇಧಾ ಭಟ್ ಪದಗ್ರಹಣ ಮಾಡಿದರು.ಲಯನ್ಸ್ ಜಿಲ್ಲೆಯ ಪ್ರಥಮ ಉಪ ಗವರ್ನರ್ ಸಂಜೀತ್ ಶೆಟ್ಟಿ, ನಿರ್ಗಮನ ಅಧ್ಯಕ್ಷೆ ಮಂಜುಳಾ ಶೆಟ್ಟಿ, ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್, ಕೋಶಾಧಿಕಾರಿ ಲತಾ ಪೈ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು