5:56 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದ ಮಗು; ಸತತ 20 ತಾಸುಗಳ ಕಾರ್ಯಾಚರಣೆ ಬಳಿಕ ಮೃತ್ಯುಂಜಯನಾದ ಸಾತ್ವಿಕ್

04/04/2024, 19:02

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಚನಾ ಗ್ರಾಮದ ಹೊಲದಲ್ಲಿರುವ ಕೊಳವೆ ಭಾವಿಯಲ್ಲಿ ಬಿದ್ದ ಮಗುವನ್ನು ಸತತ 20 ತಾಸುಗಳ ಕಾರ್ಯಾಚರಣೆಯ ಬಳಿಕ ಸುರಕ್ಷಿತವಾಗಿ ರಕ್ಷಿಸಲಾಗಿದೆ.



ಲಚ್ಚನಾ ಗ್ರಾಮದ ಸಾತ್ವಿಕ್ ಎಂಬ ಮಗು ಹೊಲದಲ್ಲಿ ತೆರೆದ ಸ್ಥಿತಿಯಲ್ಲಿದ್ದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಆದರೆ, ಎನ್ ಡಿಆರ್ ಎಫ್, ಅಗ್ನಿಶಾಮಕದಳ, ಪೊಲೀಸ್ ಪಡೆ, ವೈದ್ಯಕೀಯ ತಂಡದ ಸಂಯುಕ್ತ ಕಾರ್ಯಾಚರಣೆಯಲ್ಲಿ ಸುಮಾರು 20 ತಾಸುಗಳ ಕಾರ್ಯಾಚರಣೆ ನಡೆಸಿ ಮಗುವನ್ನು ಸುರಕ್ಷಿತವಾಗಿ ಮೇಲಕ್ಕೆತ್ತಲಾಗಿದೆ. ಕೊಳವೆ ಬಾವಿಗೆ ಸಮನಾಂತರದಲ್ಲಿ ಗುಂಡಿ ಕೊರೆದು ನಂತರ ಮಗು ಇರುವ ಸ್ಥಳಕ್ಕೆ ಸುರಂಗ ಕೊರೆದು ಬಹಳ ಕ್ಲಿಷ್ಟಕರವಾದ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಲಾಗಿದೆ. ಸಾತ್ವಿಕ್ ಗೆ ಮೃತ್ಯುಂಜಯ ಅಂತ ಗ್ರಾಮಸ್ಥರು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು