11:44 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಚಿವ ಸ್ಥಾನದ ಮೇಲೆ ನನಗೆ ಆಸೆ ಇಲ್ಲ; ಮೈತ್ರಿ ಸರಕಾರ ಪತನಗೊಳಿಸಿದ್ದು ಸಂತೋಷ ಉಂಟು ಮಾಡಿದೆ: ರಮೇಶ್ ಜಾರಕಿಹೊಳಿ

14/08/2021, 13:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಚಿವ ಸ್ಥಾನದ ಮೇಲೆ ನನಗೆ ಆಸೆಯಿಲ್ಲ. ಬಿಜೆಪಿ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ದನಿದ್ದೇನೆ.ಮಂತ್ರಿಗಿರಿಗಿಂತಲೂ ಮೈತ್ರಿ ಸರಕಾರನ್ನು

ಪತನಗೊಳಿಸಿದ್ದು ನನಗೆ ಸಂತೋಷ ಉಂಟು ಮಾಡಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಅಥಣಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೂರರ ವಿರುದ್ಧ ಯಾವಾಗಲೂ ಷಡ್ಯಂತ್ರಗಳು ಇದ್ದೇ ಇರುತ್ತವೆ. ಅದನ್ನೆಲ್ಲ ಮೆಟ್ಟಿ ನಿಂತು ಗಟ್ಟಿಯಾಗಿದ್ದೇವೆ

ಅಥಣಿಗೆ ನಾನು ಇಲ್ಲಿನ ನೀರಾವರಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯದ ಕುರಿತು ಭೇಟಿ ನೀಡಿದ್ದೇನೆ ಹೊರತು ಬೇರೆ ಯಾವುದೇ ಉದ್ದೇಶವಿಲ್ಲ. ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವ ಸಂಬಂಧ ಅವಲೋಕನ ನಡೆಸಲು ಬಂದಿದ್ದೇನೆ ಎಂದರು.

ಶಾಸಕ ಮಹೇಶ್ ಕುಮಟಳ್ಳಿ ಯವರಿಂಲೇ ನಾನು ಮಂತ್ರಿಯಾದೆ. ಮುಂದಿನ ದಿನಗಳಲ್ಲಿ ಮಹೇಶ ಕುಮಟಳ್ಳಿಗೆ ಒಳ್ಳೆಯ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು