3:08 AM Saturday16 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಸಚಿವ ಸ್ಥಾನದ ಮೇಲೆ ನನಗೆ ಆಸೆ ಇಲ್ಲ; ಮೈತ್ರಿ ಸರಕಾರ ಪತನಗೊಳಿಸಿದ್ದು ಸಂತೋಷ ಉಂಟು ಮಾಡಿದೆ: ರಮೇಶ್ ಜಾರಕಿಹೊಳಿ

14/08/2021, 13:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಚಿವ ಸ್ಥಾನದ ಮೇಲೆ ನನಗೆ ಆಸೆಯಿಲ್ಲ. ಬಿಜೆಪಿ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ದನಿದ್ದೇನೆ.ಮಂತ್ರಿಗಿರಿಗಿಂತಲೂ ಮೈತ್ರಿ ಸರಕಾರನ್ನು

ಪತನಗೊಳಿಸಿದ್ದು ನನಗೆ ಸಂತೋಷ ಉಂಟು ಮಾಡಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಅಥಣಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೂರರ ವಿರುದ್ಧ ಯಾವಾಗಲೂ ಷಡ್ಯಂತ್ರಗಳು ಇದ್ದೇ ಇರುತ್ತವೆ. ಅದನ್ನೆಲ್ಲ ಮೆಟ್ಟಿ ನಿಂತು ಗಟ್ಟಿಯಾಗಿದ್ದೇವೆ

ಅಥಣಿಗೆ ನಾನು ಇಲ್ಲಿನ ನೀರಾವರಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯದ ಕುರಿತು ಭೇಟಿ ನೀಡಿದ್ದೇನೆ ಹೊರತು ಬೇರೆ ಯಾವುದೇ ಉದ್ದೇಶವಿಲ್ಲ. ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವ ಸಂಬಂಧ ಅವಲೋಕನ ನಡೆಸಲು ಬಂದಿದ್ದೇನೆ ಎಂದರು.

ಶಾಸಕ ಮಹೇಶ್ ಕುಮಟಳ್ಳಿ ಯವರಿಂಲೇ ನಾನು ಮಂತ್ರಿಯಾದೆ. ಮುಂದಿನ ದಿನಗಳಲ್ಲಿ ಮಹೇಶ ಕುಮಟಳ್ಳಿಗೆ ಒಳ್ಳೆಯ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು