7:34 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಸಚಿವ ಸ್ಥಾನದ ಮೇಲೆ ನನಗೆ ಆಸೆ ಇಲ್ಲ; ಮೈತ್ರಿ ಸರಕಾರ ಪತನಗೊಳಿಸಿದ್ದು ಸಂತೋಷ ಉಂಟು ಮಾಡಿದೆ: ರಮೇಶ್ ಜಾರಕಿಹೊಳಿ

14/08/2021, 13:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಚಿವ ಸ್ಥಾನದ ಮೇಲೆ ನನಗೆ ಆಸೆಯಿಲ್ಲ. ಬಿಜೆಪಿ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ದನಿದ್ದೇನೆ.ಮಂತ್ರಿಗಿರಿಗಿಂತಲೂ ಮೈತ್ರಿ ಸರಕಾರನ್ನು

ಪತನಗೊಳಿಸಿದ್ದು ನನಗೆ ಸಂತೋಷ ಉಂಟು ಮಾಡಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಅಥಣಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೂರರ ವಿರುದ್ಧ ಯಾವಾಗಲೂ ಷಡ್ಯಂತ್ರಗಳು ಇದ್ದೇ ಇರುತ್ತವೆ. ಅದನ್ನೆಲ್ಲ ಮೆಟ್ಟಿ ನಿಂತು ಗಟ್ಟಿಯಾಗಿದ್ದೇವೆ

ಅಥಣಿಗೆ ನಾನು ಇಲ್ಲಿನ ನೀರಾವರಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯದ ಕುರಿತು ಭೇಟಿ ನೀಡಿದ್ದೇನೆ ಹೊರತು ಬೇರೆ ಯಾವುದೇ ಉದ್ದೇಶವಿಲ್ಲ. ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವ ಸಂಬಂಧ ಅವಲೋಕನ ನಡೆಸಲು ಬಂದಿದ್ದೇನೆ ಎಂದರು.

ಶಾಸಕ ಮಹೇಶ್ ಕುಮಟಳ್ಳಿ ಯವರಿಂಲೇ ನಾನು ಮಂತ್ರಿಯಾದೆ. ಮುಂದಿನ ದಿನಗಳಲ್ಲಿ ಮಹೇಶ ಕುಮಟಳ್ಳಿಗೆ ಒಳ್ಳೆಯ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು