2:43 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹಾಸನ ಲೋಕಸಭೆ ಕ್ಷೇತ್ರ: ಪ್ರಜ್ವಲ್ ರೇವಣ್ಣ ಮಣಿಸಲು ಕಡೂರಿನಲ್ಲಿ ಪೋಸ್ಟರ್ ವಾರ್ ಶುರು; ಕಾಂಗ್ರೆಸ್ ನಿಂದ ಕ್ವಿಜ್ ಅಭಿಯಾನ

08/04/2024, 19:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಡೂರು ಕಾಂಗ್ರೆಸ್ ನಿಂದ ಅಭಿಯಾನ ಆರಂಭವಾಗಿದೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರಜ್ವಲ್ ವಿರುದ್ಧ ಪೋಸ್ಟರ್ ಅಭಿಯಾನ ಶುರು ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿಯೂ ಕಾಂಗ್ರೆಸ್ ಅಭಿಮಾನ ಆರಂಭಿಸಿದೆ. ಲೋಕಸಭಾ ಚುನಾವಣಾ ಕ್ವಿಜ್ 2024 ಎಂದು ವೈರಲ್ ಆಗುತ್ತಿದೆ.


*ಸಂಸದರಾದ ಬಳಿಕ ಕಡೂರಿಗೆ ನಿಮ್ಮ ಕೊಡುಗೆ ಏನು..?.
*ಚುನಾವಣೆ ಸಂದರ್ಭದಲ್ಲಿ ಮಾತ್ರ ಕಡೂರು ಪ್ರವಾಸ ಮಾತ್ರಾನಾ..?
*ಲೋಕಸಭಾ ಸದಸ್ಯರಾಗಿ ಕಡೂರಿಗೆ ಮಾಡಿರುವ ಅಭಿವೃದ್ಧಿ ಕೆಲಸಗಳು ಎಷ್ಟು..?
*ಆತ್ಮಸಾಕ್ಷಿ ಕೇಳಿಕೊಳ್ಳಿ ಸಂಸದರೇ?
ಹೀಗಂತ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾಂಗ್ರೆಸ್ ಪ್ರಶ್ನೆ ಹಾಕಿದೆ. ಪ್ರಜ್ವಲ್ ಮಣಿಸಲು ಕಡೂರಿನಲ್ಲಿ ಕಾಂಗ್ರೆಸ್ ಪೋಸ್ಟರ್ ವಾರ್ ನಡೆಯುತ್ತಿದೆ. ಜೆಡಿಎಸ್ ಹಾಗೂ ಬಿಜೆಪಿಗೆ ಮತ ನೀಡಬೇಡಿ ಎಂದು ಅಭಿಯಾನ ಕೂಡ ನಡೆಯುತ್ತಿದೆ. ಕಡೂರು ಶಾಸಕ ಕೆ.ಎಸ್. ಆನಂದ್ ಇರುವ ವಾಟ್ಸಪ್ ಗ್ರೂಪ್ ನಿಂದ ವೈರಲ್ ಆಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು