10:12 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಹಾಸನ ಲೋಕಸಭೆ ಕ್ಷೇತ್ರ: ಪ್ರಜ್ವಲ್ ರೇವಣ್ಣ ಮಣಿಸಲು ಕಡೂರಿನಲ್ಲಿ ಪೋಸ್ಟರ್ ವಾರ್ ಶುರು; ಕಾಂಗ್ರೆಸ್ ನಿಂದ ಕ್ವಿಜ್ ಅಭಿಯಾನ

08/04/2024, 19:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಡೂರು ಕಾಂಗ್ರೆಸ್ ನಿಂದ ಅಭಿಯಾನ ಆರಂಭವಾಗಿದೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರಜ್ವಲ್ ವಿರುದ್ಧ ಪೋಸ್ಟರ್ ಅಭಿಯಾನ ಶುರು ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿಯೂ ಕಾಂಗ್ರೆಸ್ ಅಭಿಮಾನ ಆರಂಭಿಸಿದೆ. ಲೋಕಸಭಾ ಚುನಾವಣಾ ಕ್ವಿಜ್ 2024 ಎಂದು ವೈರಲ್ ಆಗುತ್ತಿದೆ.


*ಸಂಸದರಾದ ಬಳಿಕ ಕಡೂರಿಗೆ ನಿಮ್ಮ ಕೊಡುಗೆ ಏನು..?.
*ಚುನಾವಣೆ ಸಂದರ್ಭದಲ್ಲಿ ಮಾತ್ರ ಕಡೂರು ಪ್ರವಾಸ ಮಾತ್ರಾನಾ..?
*ಲೋಕಸಭಾ ಸದಸ್ಯರಾಗಿ ಕಡೂರಿಗೆ ಮಾಡಿರುವ ಅಭಿವೃದ್ಧಿ ಕೆಲಸಗಳು ಎಷ್ಟು..?
*ಆತ್ಮಸಾಕ್ಷಿ ಕೇಳಿಕೊಳ್ಳಿ ಸಂಸದರೇ?
ಹೀಗಂತ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾಂಗ್ರೆಸ್ ಪ್ರಶ್ನೆ ಹಾಕಿದೆ. ಪ್ರಜ್ವಲ್ ಮಣಿಸಲು ಕಡೂರಿನಲ್ಲಿ ಕಾಂಗ್ರೆಸ್ ಪೋಸ್ಟರ್ ವಾರ್ ನಡೆಯುತ್ತಿದೆ. ಜೆಡಿಎಸ್ ಹಾಗೂ ಬಿಜೆಪಿಗೆ ಮತ ನೀಡಬೇಡಿ ಎಂದು ಅಭಿಯಾನ ಕೂಡ ನಡೆಯುತ್ತಿದೆ. ಕಡೂರು ಶಾಸಕ ಕೆ.ಎಸ್. ಆನಂದ್ ಇರುವ ವಾಟ್ಸಪ್ ಗ್ರೂಪ್ ನಿಂದ ವೈರಲ್ ಆಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು