12:23 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸಿಎಸ್ಐ ಕರ್ನಾಟಕ ಸೌಥರ್ನ್ ಡಯಾಸಿಸ್‌ಗೆ ಪದ್ಮರಾಜ್ ಭೇಟಿ: ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಅವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ

08/04/2024, 21:22

ಮಂಗಳೂರು(reporterkarnataka.com): ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಸಿಎಸ್ಐ ಕರ್ನಾಟಕ ಸೌಥರ್ನ್ ಡಯಾಸಿಸ್‌ಗೆ ಭೇಟಿ ನೀಡಿ ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಅವರಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕಾರ್ಪೋರೆಟರ್‌ಗಳಾದ ನವೀನ್ ಡಿಸೋಜ, ಎ.ಸಿ.ವಿನಯರಾಜ್, ಪ್ರೊಟೆಸ್ಟೆಂಟ್ ಸಮುದಾಯದ ಶೆರಿಲ್ ಅಯೊನ, ಜೇಮ್ಸ್ ಪೀಟರ್ , ಶಶಿರಾಜ್ ಶೆಟ್ಟಿಯನ್ , ರಾಬಿನ್ ,ಜಯರಾಜ್ , ಕಿರಣ ಜೇಮ್ಸ್ , ವೀಣಾ ಬೆನಡಿಕ್ಟ್ ಮೊದಲಾದವರು ಉಪಸ್ಥಿತರಿದ್ದರು ..


ಕರ್ನಾಟಕ ಕ್ರಿಶ್ಚಿಯನ್ ಎಜುಕೇಶನಲ್ ಸೊಸೈಟಿ ಮತ್ತು ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿಗೂ ಪದ್ಮರಾಜ್ ಅವರು ಭೇಟಿ ನೀಡಿದರು. ಸಂಸ್ಥೆಯ ಆಡಳಿತಾಧಿಕಾರಿ ರೆವೆರೆಂಡ್ ಎಚ್. ಎಂ. ವಾಟ್ಸನ್ ಅವರೊಂದಿಗೆ ಸಮಾಲೋಚಿಸಿದರು. ಕಾರ್ಪೊರೇಟರ್‌ಗಳಾದ ನವೀನ್ ಡಿಸೋಜ, ಪ್ರೊಟೆಸ್ಟೆಂಟ್ ಸಮುದಾಯದ ಶೆರಿಲ್ ಅಯೊನ, ಜೇಮ್ಸ್ ಪೀಟರ್ , ರಾಬಿನ್ , ಜಯರಾಜ್ , ಕಿರಣ ಜೇಮ್ಸ್ , ವೀಣಾ ಬೆನಡಿಕ್ಟ್ ಮೊದಲಾದವರು ಈ ಸಂದರ್ಭದಲ್ಲಿಯೂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು