7:29 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಸಿಎಸ್ಐ ಕರ್ನಾಟಕ ಸೌಥರ್ನ್ ಡಯಾಸಿಸ್‌ಗೆ ಪದ್ಮರಾಜ್ ಭೇಟಿ: ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಅವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ

08/04/2024, 21:22

ಮಂಗಳೂರು(reporterkarnataka.com): ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಸಿಎಸ್ಐ ಕರ್ನಾಟಕ ಸೌಥರ್ನ್ ಡಯಾಸಿಸ್‌ಗೆ ಭೇಟಿ ನೀಡಿ ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಅವರಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕಾರ್ಪೋರೆಟರ್‌ಗಳಾದ ನವೀನ್ ಡಿಸೋಜ, ಎ.ಸಿ.ವಿನಯರಾಜ್, ಪ್ರೊಟೆಸ್ಟೆಂಟ್ ಸಮುದಾಯದ ಶೆರಿಲ್ ಅಯೊನ, ಜೇಮ್ಸ್ ಪೀಟರ್ , ಶಶಿರಾಜ್ ಶೆಟ್ಟಿಯನ್ , ರಾಬಿನ್ ,ಜಯರಾಜ್ , ಕಿರಣ ಜೇಮ್ಸ್ , ವೀಣಾ ಬೆನಡಿಕ್ಟ್ ಮೊದಲಾದವರು ಉಪಸ್ಥಿತರಿದ್ದರು ..


ಕರ್ನಾಟಕ ಕ್ರಿಶ್ಚಿಯನ್ ಎಜುಕೇಶನಲ್ ಸೊಸೈಟಿ ಮತ್ತು ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿಗೂ ಪದ್ಮರಾಜ್ ಅವರು ಭೇಟಿ ನೀಡಿದರು. ಸಂಸ್ಥೆಯ ಆಡಳಿತಾಧಿಕಾರಿ ರೆವೆರೆಂಡ್ ಎಚ್. ಎಂ. ವಾಟ್ಸನ್ ಅವರೊಂದಿಗೆ ಸಮಾಲೋಚಿಸಿದರು. ಕಾರ್ಪೊರೇಟರ್‌ಗಳಾದ ನವೀನ್ ಡಿಸೋಜ, ಪ್ರೊಟೆಸ್ಟೆಂಟ್ ಸಮುದಾಯದ ಶೆರಿಲ್ ಅಯೊನ, ಜೇಮ್ಸ್ ಪೀಟರ್ , ರಾಬಿನ್ , ಜಯರಾಜ್ , ಕಿರಣ ಜೇಮ್ಸ್ , ವೀಣಾ ಬೆನಡಿಕ್ಟ್ ಮೊದಲಾದವರು ಈ ಸಂದರ್ಭದಲ್ಲಿಯೂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು