4:47 PM Tuesday25 - November 2025
ಬ್ರೇಕಿಂಗ್ ನ್ಯೂಸ್
Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಯೋಜಕರ ನೇಮಕ

11/04/2024, 21:32

ಮಂಗಳೂರು(reporterkarnataka.com): ದ.ಕ. ಜಿಲ್ಲಾ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಪಕ್ಷದ ಮುಖಂಡರನ್ನು ಸಂಯೋಜಕರನ್ನಾಗಿ ನೇಮಿಸಿ ಆದೇಶಿಸಲಾಗಿದೆ.
205 ಬಂಟ್ವಾಳ ಕ್ಷೇತ್ರ-ಮಾಜಿ ಮೇಯರ್ ಶಶಿಧರ್ ಹೆಗ್ಡೆ, 201 ಮೂಡಬಿದ್ರೆ ಕ್ಷೇತ್ರ – ಮಾಜಿ ಮೇಯರ್ ಮಹಾಬಲ ಮಾರ್ಲ, ಕಾರ್ಪೊರೇಟರ್ ಅನಿಲ್ ಕುಮಾರ್, 207 ಸುಳ್ಯ ಕ್ಷೇತ್ರ – ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ, 202 ಮಂಗಳೂರು ಉತ್ತರ ಕ್ಷೇತ್ರ – ಕಾರ್ಪೊರೇಟರ್ ಅಬ್ದುಲ್ ರವೂಫ್, 203 ಮಂಗಳೂರು ದಕ್ಷಿಣ ಕ್ಷೇತ್ರ- ಸಂತೋಷ್ ಕುಮಾರ್ ಶೆಟ್ಟಿ, ಲಾರೆನ್ಸ್ ಡಿಸೋಜ, 200 ಬೆಳ್ತಂಗಡಿ ಕ್ಷೇತ್ರ – ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ, 204 ಮಂಗಳೂರು ಕ್ಷೇತ್ರ – ಕೆಪಿಸಿಸಿ ಸದಸ್ಯೆ ಎಸ್.ಅಪ್ಪಿ, ಕಾರ್ಪೊರೇಟರ್ ಅಶ್ರಫ್ ಬಜಾಲ್, 206 ಪುತ್ತೂರು-ಆರ್.ಜಿ.ಪಿ.ಆರ್.ಎಸ್ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ ಕೊಳ್ನಾಡು, ಅಲ್ತಾಫ್ ಮೊಹಮ್ಮದ್ ಅವರು ನೇಮಕಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು