3:52 PM Friday6 - March 2026
ಬ್ರೇಕಿಂಗ್ ನ್ಯೂಸ್
ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ

ಇತ್ತೀಚಿನ ಸುದ್ದಿ

‘ಉತ್ತರ ಕೊಡಿ ಮೋದಿ’: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ

14/04/2024, 16:48

ಮಂಗಳೂರು(reporterkarnataka.com):ರಾಜ್ಯಕ್ಕೆ ನೀಡಬೇಕಾದ ತೆರಿಗೆಯಲ್ಲಿ ವಂಚನೆ, ಜಿ.ಎಸ್.ಟಿಯಲ್ಲಿ ಮೋಸ, ಪ್ರವಾಹ ಮತ್ತು ಬರ ಪರಿಹಾರದ ಸಹಾಯನು ಧಾನವನ್ನು ನೀಡದೇ ವಂಚನೆ ಮಾಡಿ ಅನ್ಯಾಯ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ನಿಲುವು ಖಂಡಿಸಿ ಹಾಗೂ ಪ್ರಧಾನಿ ಮೋದಿ ನಡೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಗೋ ಬ್ಯಾಕ್ ಮೋದಿ ಪ್ರತಿಭಟನೆ ನಗರದ ಮಿನಿ ವಿಧಾನ ಸೌಧ ಎದುರು ನಡೆಯಿತು.


ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮುಖಂಡರಾದ ಕೆ.ಅಶ್ರಫ್, ಅಶ್ರಫ್ ಬಜಾಲ್, ಮಲಾರ್ ಮೋನು, ನೀರಜ್ ಚಂದ್ರಪಾಲ್, ಜೋಕಿಂ ಡಿಸೋಜ, ಡಾ. ಶೇಖರ್ ಪೂಜಾರಿ, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಅಲಿಸ್ಟರ್ ಡಿಕುನ್ಹ, ಸಬಿತಾ ಇಸ್ಕಿತ್, ರಮಾನಂದ ಪೂಜಾರಿ, ಕವಿತ ವಾಸು, ಶಾಂತಲಾ ಗಟ್ಟಿ, ಝಕರಿಯಾ ಮಲಾರ್, ಡಿ.ಎಂ.ಮುಸ್ತಫ, ಇಮ್ರಾನ್ ಎ.ಆರ್., ಸಲೀಂ ಪಾಂಡೇಶ್ವರ, ಜಯರಾಜ್ ಕೋಟ್ಯಾನ್, ಆಶೀಫ್ ಬೆಂಗ್ರೆ, ಅನ್ಸಾರ್ ಸಾಲ್ಮಾರ, ಸವಾದ್ ಸುಳ್ಯ, ಸೌಹಾನ್ ಎಸ್.ಕೆ, ಸುಹಾನ್ ಆಳ್ವ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು