1:41 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

‘ಉತ್ತರ ಕೊಡಿ ಮೋದಿ’: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ

14/04/2024, 16:48

ಮಂಗಳೂರು(reporterkarnataka.com):ರಾಜ್ಯಕ್ಕೆ ನೀಡಬೇಕಾದ ತೆರಿಗೆಯಲ್ಲಿ ವಂಚನೆ, ಜಿ.ಎಸ್.ಟಿಯಲ್ಲಿ ಮೋಸ, ಪ್ರವಾಹ ಮತ್ತು ಬರ ಪರಿಹಾರದ ಸಹಾಯನು ಧಾನವನ್ನು ನೀಡದೇ ವಂಚನೆ ಮಾಡಿ ಅನ್ಯಾಯ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ನಿಲುವು ಖಂಡಿಸಿ ಹಾಗೂ ಪ್ರಧಾನಿ ಮೋದಿ ನಡೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಗೋ ಬ್ಯಾಕ್ ಮೋದಿ ಪ್ರತಿಭಟನೆ ನಗರದ ಮಿನಿ ವಿಧಾನ ಸೌಧ ಎದುರು ನಡೆಯಿತು.


ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮುಖಂಡರಾದ ಕೆ.ಅಶ್ರಫ್, ಅಶ್ರಫ್ ಬಜಾಲ್, ಮಲಾರ್ ಮೋನು, ನೀರಜ್ ಚಂದ್ರಪಾಲ್, ಜೋಕಿಂ ಡಿಸೋಜ, ಡಾ. ಶೇಖರ್ ಪೂಜಾರಿ, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಅಲಿಸ್ಟರ್ ಡಿಕುನ್ಹ, ಸಬಿತಾ ಇಸ್ಕಿತ್, ರಮಾನಂದ ಪೂಜಾರಿ, ಕವಿತ ವಾಸು, ಶಾಂತಲಾ ಗಟ್ಟಿ, ಝಕರಿಯಾ ಮಲಾರ್, ಡಿ.ಎಂ.ಮುಸ್ತಫ, ಇಮ್ರಾನ್ ಎ.ಆರ್., ಸಲೀಂ ಪಾಂಡೇಶ್ವರ, ಜಯರಾಜ್ ಕೋಟ್ಯಾನ್, ಆಶೀಫ್ ಬೆಂಗ್ರೆ, ಅನ್ಸಾರ್ ಸಾಲ್ಮಾರ, ಸವಾದ್ ಸುಳ್ಯ, ಸೌಹಾನ್ ಎಸ್.ಕೆ, ಸುಹಾನ್ ಆಳ್ವ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು