10:49 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಶಿರನಾಳ: ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ; ಟ್ರ್ಯಾಕ್ಟರ್, ಬೈಕ್ ಮೆರವಣಿಗೆ

15/08/2021, 11:44

ವಿಜಯಪುರ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಿರನಾಳ ದೊಡ್ಡಿಯ ಅಧ್ಯಕ್ಷ ಮಾಯಪ್ಪ ಲೋಕಂಡೆ ನೇತೃತ್ವದಲ್ಲಿ ಜಯಂತಿ ಆಚರಿಸಲಾಯಿತು.

ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು
ಟ್ರಾಕ್ಟರ್ ಮತ್ತು ಬೈಕ್ ರ್ಯಾಲಿ ನಡೆಸಿದರು. ರಾಯಣ್ಣ ಅವರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ ಪುಷ್ಪಾಂಜಲಿ ಸಲ್ಲಿಸಲಾಯಿತು. ಸಂಗೊಳ್ಳಿರಾಯಣ್ಣರ ಅಭಿಮಾನಿಗಳು ಹಳದಿ ವಸ್ತ್ರದಲ್ಲಿ ಕಂಗೊಳಿಸಿದರು. ಮೆರಣಿಯಲ್ಲಿ ಹಳದಿ ಧ್ವಜದ ಪ್ರದರ್ಶನ ಮಾಡಲಾಯಿತು.


ಸಂಗೊಳ್ಳಿರಾಯಣ್ಣ ಅಭಿಮಾನಿಗಳು ಟ್ರಾಕ್ಟರ್ ನಲ್ಲಿ ಕುರಿಗಳ ಮೆರವಣಿಗೆ ನಡೆಸಿದರು.ಸೋಮಣ್ಣ ಲೋಕಂಡೆ, ತಾಯಪ್ಪ ಲೋಕಂಡೆ, ಸಿದ್ದಪ್ಪ ಚೌಗುಲೆ, ಮಲ್ಲು ಲೋಕಂಡೆ, ಮನು ಲೋಕಂಡೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು