10:18 AM Tuesday21 - May 2024
ಬ್ರೇಕಿಂಗ್ ನ್ಯೂಸ್
ಪಡೀಲು ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಸವಾರ ಸಹಿತ ದೂರಕ್ಕೆ ಎಳೆದೊಯ್ದ ಕಾರು:… ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ… ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;…

ಇತ್ತೀಚಿನ ಸುದ್ದಿ

ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

16/04/2024, 13:25

ಬೆಂಗಳೂರು(reporterkarnataka.com): ಕನ್ನಡ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌(81) ಅವರು ಮಂಗಳವಾರ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೃದಯಘಾತದಿಂದ ವಿಧಿವಶರಾದರು.
ಕನ್ನಡ ಸಿನಿಮಾವನ್ನು ಮೊದಲ ಬಾರಿಗೆ ವಿದೇಶದಲ್ಲಿ ಚಿತ್ರೀಕರಿಸಿದ ಹೆಗ್ಗಳಿಕೆ ಅವರು ಪಾತ್ರರಾಗಿದ್ದರು. ಸಿಂಗಾಪುರದಲ್ಲಿ ರಾಜಾಕುಳ್ಳ ಸಿನಿಮಾ 1981ರಲ್ಲಿ ಬಿಡುಗಡೆ ಕಂಡಿತ್ತು.
ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು.
ದ್ವಾರಕೀಶ್ ಅವರ ನಿಧನಕ್ಕೆ ಚಿತ್ರರಂಗದ ಹಾಗೂ ರಾಜಕೀಯ ರಂಗದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು