3:31 PM Saturday11 - October 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ…

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು