3:26 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು