8:11 PM Friday30 - January 2026
ಬ್ರೇಕಿಂಗ್ ನ್ಯೂಸ್
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್

ಇತ್ತೀಚಿನ ಸುದ್ದಿ

ಸಿ| ಲಿಲ್ಲಿ ಆಂಜ್ ಅವರ ಧಾರ್ಮಿಕ ದೀಕ್ಷೆಯ 50ನೇ ವರ್ಷದ ಸಂಭ್ರಮ: ಬೆಂದೂರು ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಬಲಿಪೂಜೆ

20/04/2024, 16:45

ಮಂಗಳೂರು(reporterkarnataka.com):ಮಂಗಳೂರಿನ ಬೆಥನಿ ಮೇಳದ ಸಿ| ಲಿಲ್ಲಿ ಆಂಜ್ ಅವರ ಧಾರ್ಮಿಕ ದೀಕ್ಷೆಯ 50 ವರ್ಷ ಪೂರೈಸಿದ ಸಂದರ್ಭದಲ್ಲಿ ನಗರದ ಬೆಂದೂರು ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಬಲಿಪೂಜೆಯೊಂದಿಗೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಚರ್ಚಿನ ಸಹಾಯಕ ಧರ್ಮಗುರು ವಂ| ಪಾ| ವಿವಿಯನ್ ರೊಡ್ರಿಗಸ್, ಕೊಲ್ಲಗಾಂನ ಚರ್ಚಿನ ಧರ್ಮಗುರು ವಂ| ಪಾ| ರಿತೇಶ್ ರೊಡ್ರಿಗಸ್, ಕಥೋಲಿಕ್ ಸಭಾ ಕೇಂದ್ರೀಯ ಮಾಜಿ ಅಧ್ಯಕ್ಷ ಎಲ್. ಜೆ. ಫೆನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು