10:44 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

3ನೇ ಹಂತದ ಚುನಾವಣೆ ಪ್ರಕ್ರಿಯೆಗೆ ನಿಯೋಜಿಸಲ್ಪಟ್ಟ ಪೊಲೀಸರಿಗೆ ಅಂಚೆ ಮತದಾನ ನಿರಾಕರಣೆ

21/04/2024, 21:30

ಮಂಗಳೂರು(reporterkarnataka.com): ದ.ಕ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ 3ನೇ ಹಂತದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಹೊರ ಜಿಲ್ಲೆಗಳ ಪೊಲೀಸರಿಗೆ ಅಂಚೆ ಮತದಾನ ನಿರಾಕರಿಸಲಾಗಿದೆ.
ಈ ಎಲ್ಲ ಜಿಲ್ಲೆಗಳಲ್ಲಿ ನಿಯೋಜಿಸಲ್ಪಟ್ಟ ಪೊಲೀಸರು ಏಪ್ರಿಲ್ 26ಕ್ಕೆ ಬಂದು ಮತದಾನ ಮಾಡುವಂತೆ ಚುನಾವಣಾ ಅಧಿಕಾರಿ ಸೂಚಿಸಿದ್ದಾರೆ.
ಡೋರ್ ಟು ಡೋರ್ ಮತದಾನ ವ್ಯವಸ್ಥೆ ಇರುವಾಗ ಪೊಲೀಸರಿಗೆ ಯಾಕೆ ಅಂಚೆ ಮತದಾನ ನೀಡುವುದಿಲ್ಲ ಎಂಬುದು ಪೊಲೀಸರ ಅಳಲು.
3ನೇ ಹಂತದ ಮತದಾನ ಪ್ರಕ್ರಿಯೆಯ ಕರ್ತವ್ಯದಲ್ಲಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಂಚೆ ಮತದಾನ ನಿರಾಕರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು