10:01 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಸಂಭ್ರಮ: ಪೋಲಿಸ್ ಸಿಬ್ಬಂದಿಯ ಮನೆಯಂಗಳದಲ್ಲಿಯೇ ರಾಷ್ಟ್ರ ಧ್ವಜ ಹಾರಾಟ

15/08/2021, 15:05

ಮಂಗಳೂರು(reporterkarnataka.com): ಮಂಗಳೂರು ಕದ್ರಿ ಪೋಲಿಸ್ ಠಾಣೆಯ ಸಿಬ್ಬಂದಿ ಪಡೀಲ್ ದರ್ಬಾರ್ ಗುಡ್ಡೆಯ ಕೀರ್ತಿ ಡಿ.ಕೆ ಅವರು ಈ ಬಾರಿಯೂ ಅವರ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜರೋಹಣ ಮಾಡುವುದರ ಮೂಲಕ ದೇಶದ ಅತೀ ದೊಡ್ಡ ಹಬ್ಬವನ್ನು ಆಚರಿಸಿದರು.



ಮನೆ ಮನೆಯಲ್ಲಿಯೂ ಸ್ವಾತಂತ್ರ್ಯ ಸಂಭ್ರಮವನ್ನು ಹೀಗೆ ಆಚರಿಸಬಹುದು. ಭಾರತದ ಐಕ್ಯತೆಯ ಹಾಗೂ ದೇಶದ ಸಾರ್ವಭೌಮತ್ವದ ಪ್ರತೀಕವಾದ ದೇಶದ ಧ್ವಜ ನಮ್ಮಲ್ಲಿ ದೇಶಪ್ರೇಮವನ್ನು ಮೂಡಿಸುತ್ತದೆ. ಭಾರತೀಯತೆಯನ್ನು ಜಾಗೃತಗೊಳಿಸುತ್ತದೆ.

ಮುಂದಿನ ಪೀಳಿಗೆಗೂ ಸಂದೇಶವನ್ನು ನೀಡುವ ನಿಟ್ಟಿನಲ್ಲಿ ಈ ಕಾರ್ಯ ಮಾದರಿಯಾಗಬಹುದು

ಇತ್ತೀಚಿನ ಸುದ್ದಿ

ಜಾಹೀರಾತು