3:20 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಪೆರ್ಮಾಯ್ ಚರ್ಚಿನ ಧರ್ಮಗುರುಗಳ ಧರ್ಮದೀಕ್ಷೆಯ 40ನೇ ವರ್ಷಾಚರಣೆ: ಇಂದು ಅಭಿನಂದನಾ ಕಾರ್ಯಕ್ರಮ

24/04/2024, 09:35

ಮಂಗಳೂರು(reporterkarnataka.com): ಮಂಗಳೂರಿನ ಪೆರ್ಮಾಯ್ ಚರ್ಚಿನ ಧರ್ಮಗುರುಗಳಾದ ವಂ. ಫಾ. ಡಾ. ಮಾರ್ಕ್ ಕ್ಯಾಸ್ಟಲಿನೊ ಅವರು ತಮ್ಮ ಧರ್ಮದೀಕ್ಷೆಯ 40ನೇ(ರೂಬಿ ಜುಬಿಲಿ) ವರ್ಷಾಚರಣೆಯನ್ನು ಇಂದು (ಏಪ್ರಿಲ್ 24ರಂದು) ಆಚರಿಸಲಿದ್ದಾರೆ.

ಇಂದು ಸಂಜೆ 6 ಗಂಟೆಗೆ ಸಂತ ಅಂತೋನಿ ಚರ್ಚಿನಲ್ಲಿ ಬಲಿಪೂಜೆ ಹಾಗೂ ನಂತರ ಚರ್ಚಿನ ವಠಾರದಲ್ಲಿ ಅಭಿನಂದನಾ ಕಾರ್ಯಕ್ರಮ ಜರುಗಲಿದೆ ಎಂದು ಚರ್ಚ್ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು